ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಟಿ.ಎ.ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ಯಹಣ್ಣು ಹಂಪಲು ವಿತರಣೆ

ಯಾದಗಿರಿ:ಇಂದು ಕರವೇ ವಡಗೇರಾ ತಾಲ್ಲೂಕು ಅಧ್ಯಕ್ಷರಾದ ಅಬ್ದುಲ್ ಚಿಗನೂರ್ ರವರ ನೇತೃತ್ವದಲ್ಲಿ ಕನ್ನಡದ ಭೀಷ್ಮ,ನಾಡ ಸೇನಾನಿ,ಸಮರ ಸಿಂಹ ಶ್ರೀ ಟಿ.ಎ.ನಾರಾಯಣ ಗೌಡರ ಹುಟ್ಟು ಹಬ್ಬದ ನಿಮಿತ್ಯ ವಡಗೇರಾದ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಮತ್ತು ಹಂಪಲು,ಬ್ರೆಡ್ ಹಂಚಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಪದಾಧಿಕಾರಿಗಳಾದ ಮಲ್ಲು ಜಡಿ,ಶರಣು ಗೊಂದೇನೂರ,ಬಸ್ಸು ಕೋದ್ದಡ್ಡಿ,ಸುರೇಶ್ ಬಾಡದ,ಸಾಬರಡ್ಡಿ ಹೊರಟೂರು,ರಾಮು ಹಾಲಗೇರ,ಸಿದ್ದು ತುಮಕೂರು, ಮೊಹಮ್ಮದ್ ಖತಾಲಿ,ಹಣಮಂತ ಒಡ್ಕರ್,ದೇವಪ್ಪ ಕೊಂಕಲ್,ಮಹಿಬೂಬ್ ಮುಲ್ಲಾ,ಅಯ್ಯಣ್ಣ ಅನಸುಗೂರ್,ದೇವು ಟಿ.ವಡಗೇರಾ,ರಫಿ ದೇವದುರ್ಗ,ಸದ್ದಾಂ ಕುರಕುಂದ ಸೇರಿದಂತೆ ಇತರ ಕರವೇ ಕಾರ್ಯಕರ್ತರು ಹಾಜರಿದ್ದರು.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ