ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು:ನಾಳೆ ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ‌ 50ಕ್ಕೂ‌ಹೆಚ್ಚು ಮ‌ಂದಿಗೆ ಸನ್ಮಾನಿಸಿ ಗೌರವಿಸಲಾಗುವುದು

ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರದಂದು ಆಯೋಜನೆ ಮಾಡಿರುವಂತಹ ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕದ ಉದ್ಘಾಟನೆ ಕಾರ್ಯಕ್ರಮದ ವೇಳೆ
ತಾಲ್ಲೂಕಿನ ವಿವಿದಡೆಯ ಮಹಿಳಾ‌ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ರೈತರು ಸೇರಿದಂತೆ
ಶ್ರೀಚೇತನ್ ಕುಮಾರ್ ಚಲನಚಿತ್ರ ನಿರ್ದೇಶಕ,
ಶ್ರೀಮತಿ ಮರಗದಮಣಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ,ಲೊಕ್ಕನಹಳ್ಳಿ ಶ್ರೀಸಿ.ನಾಗರಾಜು ಕಂದಾಯ ಇಲಾಖೆ,ಪಾಳ್ಯ ಹೋಬಳಿ,ಡಾ||ಚಂದ್ರಪ್ಪ ಪಿ.ಎಚ್.ಡಿ ಇಂಡಿಯನ್ ಮಾಲಟೈಮ್ ಯುನಿವರ್ಸಿಐ ( ಕೇಂದ್ರ ಸರ್ಕಾರ)ಚೆನೈ,ವೆಂಕಟೇಶ್ ಪರಿಸರ ಪ್ರೇಮಿ , ವಕೀಲರು ಚಾಮರಾಜನಗರ
ಶ್ರೀ ಕೃಷ್ಣಗೌಡ್ರರ‌,ನರಗೀಸ್ ಭಾನು‌
(ಸಮಾಜಸೇವೆ) ಗುರುತಿಸಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕ‌ ಅಧ್ಯಕ್ಷ ಕುಮಾರ್ ದೊರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ