ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿ
ಜಾನಪದ ಕಲಾತಂಡದಿಂದ,ವಿಶ್ವ ರಕ್ತ ದಾನಿಗಳ ದಿನಾಚರಣೆ,ರಕ್ತಹೀನತೆ,ಸಾಂಕ್ರಾಮಿಕ,ಅಸಾಂಕ್ರಾಮಿಕ ರೋಗಗಳು ಹಾಗೂ ಇನ್ನಿತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು,ರಕ್ತದಾನ ಶಿಬಿರ,ಜಾಥಾ ಕಾರ್ಯಕ್ರಮಗಳಿಗೆ ಚಾಲನೆ ನೀಡುವುದರ ಜೊತೆಗೆ ಫಲಾನುಭವಿಗಳಿಗೆ ಕನ್ನಡಕ, ಅತಿ ಹೆಚ್ಚು ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು,ಕಾರ್ಯಕ್ರಮದಲ್ಲಿ ಮಾಹಿತಿ, ತಪಾಸಣೆ,ಪರೀಕ್ಷೆ,ಚಿಕಿತ್ಸೆ,ಸೇವೆ ಸೌಲಭ್ಯಗಳನ್ನು ನೀಡಲಾಯಿತು,
ಈ ಸಂದರ್ಭದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು, ತಹಸಿಲ್ದಾರರು,ಸುರಪುರ,ಆರೋಗ್ಯ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು,ಗ್ರಾಮ ಪಂಚಾಯಿತಿಯ ಅಧ್ಯಕ್ಷರು,ಪಿಡಿಒ,ಸಿಬ್ಬಂದಿಗಳು,ಆಶಾ,ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ