ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಮುಖ್ಯಮಂತ್ರಿಗಳಿಂದಸೂಚನೆ

ಬೆಂಗಳೂರು:ಭಾರತೀಯ ದಿವ್ಯಾಂಗ ಸಬಲೀಕರಣ ಸಂಘ ಶಿವಮೊಗ್ಗ ಇದರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ದಿನ ಜರುಗುವ ಸಚಿವ ಸಂಪುಟ ಸಭೆಯಲ್ಲಿ ವಿಕಲಚೇತನರ ಅವಶ್ಯಕತೆಗಳ ಬೇಡಿಕೆಗಳನ್ನು ಸೇರಿಸಲು ಮನವಿಯನ್ನು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಸಲ್ಲಿಸಿದ್ದು ಅದನ್ನು ಮಾನ್ಯ ಮುಖ್ಯಮಂತ್ರಿಗಳು
ಪರಿಶೀಲನೆಗಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳ
ಕಚೇರಿ ಪ್ರಕಟಣೆ ತಿಳಿಸಿದೆ.

ಸಂಪುಟ ಸಭೆಯಲ್ಲಿ ಪ್ರಸ್ತಾವನೆಗಾಗಿ ಈ ಕೆಳಗಿನ ಮೂರು ಅಂಶಗಳನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು:

  1. ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಅಂಗವಿಕಲರಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಸೇರಿಸಿ ಜಾರಿಗೊಳಿಸುವಿಕೆ

2.ಗ್ರೂಪ್ ಎ ಮತ್ತು ಬಿ ವರ್ಗದ ವಿಕಲಚೇತನ ಸಿಬ್ಬಂದಿ ಗಳಿಗೆ ಬಡ್ತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ

3.ಉಚಿತ ಬಸ್ ಪಾಸ್ ಅನ್ನು ಎಲ್ಲ ವರ್ಗದ ವಿಕಲಚೇತನ ಜನರಿಗೆ ಹಾಗೂ ರಾಜ್ಯಾದ್ಯಂತ ಪ್ರಯಾಣಕ್ಕ ವಿಸ್ತರಿಸುವಿಕೆ.

ವಿಕಲಚೇತನರ ಅಭಿವೃದ್ಧಿಯನ್ನು ಸರಕಾರವು ಗೌರವಿಸುವುದು ಎಂದು ನಿರೀಕ್ಷಿಸಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ