ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೈಹಿಕ ಅಂಗವಿಕಲರ ಉದ್ಯೋಗ ಮೇಳ

ಶಿವಮೊಗ್ಗ:ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಪ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 22 ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00 ರವರೆಗೆ ಮಹಾರಾಣಿ ಅಮ್ಮಣ್ಣಿ ಲಕ್ಷ್ಮೀ ಕಾಲೇಜ್ ಆವರಣ ಮಲ್ಲೇಶ್ವರಂ,
18ನೇ ಅಡ್ಡ ರಸ್ತೆ ಬೆಂಗಳೂರಿನಲ್ಲಿ
ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಈ ಉದ್ಯೋಗಮೇಳದಲ್ಲಿ ಜಿಲ್ಲೆಯ ಆಸಕ್ತ ವಿಕಲಚೇತನ ಆಭ್ಯರ್ಥಿಗಳು ಭಾಗವಹಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 295234/251676 ಸಂಪರ್ಕಿಸಿ.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ