ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾನುಪ್ರಕಾಶ್ ಅಸ್ತಂಗತ

ಶಿವಮೊಗ್ಗ:ಮಾಜಿ ವಿಧಾನಪರಿಷತ್ ಸದಸ್ಯರೂ, ಬಿಜೆಪಿಯ ಹಿರಿಯ ಮುಖಂಡರೂ ಆಗಿದ್ದ ಎಂ.ಬಿ. ಭಾನುಪ್ರಕಾಶ್ ಅವರ ನಿಧನಕ್ಕೆ ಶಿವಮೊಗ್ಗದ ಖ್ಯಾತ ಉದ್ಯಮಿ ಸುರೇಶ್ ಬಾಳೆಗುಂಡಿ ಅವರು ಸಂತಾಪ ಸೂಚಿಸಿದ್ದಾರೆ.
ತಾವು ಪ್ರೈವೇಟ್ ಎಂಪ್ಲಾಯ್‌ಮೆಂಟ್ ಬ್ಯೂರೋ ಆರಂಭಿಸಿದ ಸಂದರ್ಭದಲ್ಲಿ ತಮಗೆ ಆರ್ಥಿಕ ಸಂಕಷ್ಟ ಎದುರಾದ ಹಂತದಲ್ಲಿ ಹೃದಯವಂತ ವ್ಯಕ್ತಿತ್ವದ ಭಾನುಪ್ರಕಾಶ್ ಅವರು ಆರ್ಥಿಕ ನೆರವು ಒದಗಿಸಿದ್ದನ್ನು ಸ್ಮರಿಸಿರುವ ಸುರೇಶ್ ಬಾಳೆಗುಂಡಿ ಅವರು, ತಮ್ಮ ಸಂಸ್ಥೆ ಇಂದು ಮೇಲ್ಮಟ್ಟದಲ್ಲಿ ಬೆಳೆಯುವಲ್ಲಿ ಸಹಕಾರಿಯಾಗಿದ್ದನ್ನು ನೆನಪಿಸಿದ್ದಾರೆ. ಅದೇ ರೀತಿ ಗುಡ್ಡೇಮರಡಿ ಸೌಹಾರ್ದ ಸಹಕಾರಿಗೆ ತಮ್ಮನ್ನು ನಿರ್ದೇಶಕರನ್ನಾಗಿ ಮಾಡುವಲ್ಲಿ ಹಾಗೂ ಸದರಿ ಸೌಹಾರ್ದ ಸಹಕಾರಿಯ ಪ್ರಗತಿಯಲ್ಲಿ ಭಾನುಪ್ರಕಾಶ್ ಪಾತ್ರವನ್ನು ಸ್ಮರಿಸಿರುವ ಅವರು, ಆ ಪರಮಾತ್ಮನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ