ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆ.ಎಚ್. ಪುಟ್ಟಸ್ವಾಮಿ ಗೌಡರ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಾ ಕಾರ್ಯಕ್ರಮ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಶಾಸಕರಾದ ಕೆ.ಎಚ್ ಪುಟ್ಟಸ್ವಾಮಿ ಗೌಡರವರ ನಿವಾಸದಲ್ಲಿ ಏರ್ಪಡಿಸಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಾ ಕಾರ್ಯಕ್ರಮದಲ್ಲಿ ಮಲ್ಲಸಂದ್ರ ಗಂಗಾಧರಪ್ಪ ರವರು ಸಭೆಗೆ ಶಾಸಕರಾದ ಕೆಎಚ್ ಪುಟ್ಟಸ್ವಾಮಿಗೌಡರಿಗೆ ಸ್ವಾಗತ ಕೋರಿದರು.ಹಾಗೆಯೇ ಹಿರಿಯ ಮುಖಂಡರಾದ ಅಶೋಕ್ ಕುಮಾರ್ ತೊಂಡೆ ಭಾವೀ ಅಧ್ಯಕ್ಷರಾದ ರಾಮಗೋಪಾಲ್ ವರ್ಮ,
ಆರ್.ಆರ್ ರೆಡ್ಡಿ,
ನಂಜುಂಡಪ್ಪನವರನ್ನು ಸ್ವಾಗತ ಕೋರಿ ಕಾರ್ಯಕ್ರಮ ಮುಂದುವರಿಸಿದರು ಈ ಸಭೆಯಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು,ಗ್ರಾಮದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಮ್ಮ ತಾಲೂಕಿನ ಶಾಸಕರು ಆದ ಕೆ ಚ್ ಪುಟ್ಟಸ್ವಾಮಿ ಗೌಡ ರವರು ನಾನು ಗೌರಿಬಿದನೂರಿಗೆ ಬಂದಾಗಿನಿಂದ 4-5 ವರ್ಷಗಳಿಂದ ಬಸ್ ಪಾಸನ್ನು 80 ವಿದ್ಯಾರ್ಥಿಗಳಿಗೆ ವರ್ಷಕ್ಕೊಮ್ಮೆ ನೀಡುತ್ತಿದ್ದೇನೆ,ಅದೇ ರೀತಿ ಈ ವರ್ಷದಿಂದ ನಿರಂತರವಾಗಿ ವರ್ಷಕ್ಕೊಮ್ಮೆ 60 ರಿಂದ 70 ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುತ್ತೇನೆ ನುಡಿದಂತೆ ನಡೆಯುತ್ತೇನೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ವಿತರಣೆ ಮಾಡಿದರು.

ವರದಿ-ತುಳಸಿ ನಾಯ್ಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ