ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಿಯಲ್ ಎಸ್ಟೇಟ್ ಹಗರಣದಲ್ಲಿ ಕೊಲೆ

ಹಾಸನ:ಹಾಸನದ ಹೊಯ್ಸಳ ನಗರದಲ್ಲಿ ನಡೆದ ಶೂಟೌಟ್ ಘಟನೆಯಲ್ಲಿ ಮೃತಪಟ್ಟವರ
ಗುರುತು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ರಿಯಲ್ ಎಸ್ಟೇಟ್ ಜಗಳ ಕಾರಣ ಎನ್ನಲಾಗುತ್ತಿದೆ. ಬೆಂಗಳೂರಿನ ಆಸೀಫ್ ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ ಮೃತರು.

ಇವರಿಬ್ಬರೂ ಸ್ನೇಹಿತರಾಗಿದ್ದು ಶುಂಠಿ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ಮೃತ ಶರಾಪತ್ ಮೂಲತಃ ದೆಹಲಿಯವರಾಗಿದ್ದು, ಹಲವು ವರ್ಷಗಳಿಂದ
ಹಾಸನದಲ್ಲಿ ವಾಸವಿದ್ದರು. ಇವರಿಬ್ಬರೂ
ಮಧ್ಯಾಹ್ನ 12ರ ಸಮಯದಲ್ಲಿ ಕಾರಿನಲ್ಲಿ
ಹೊಯ್ಸಳ ನಗರಕ್ಕೆ ಬಂದಿದ್ದರು. ನಂತರ
ನಡೆದ ಗುಂಡಿನ ದಾಳಿಯ ಬಗ್ಗೆ ಇನ್ನೂ ಸ್ಪಷ್ಟತೆ ದೊರೆಯಬೇಕಿದೆ ಎಂದೂ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ವರದಿ:ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ