ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಧರೆಗುರುಳಿದ ಕುಡಿಯುವ ನೀರಿನ ಟ್ಯಾಂಕ್

ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಧರೆಗುರುಳಿದೆ ಅಕ್ಕ ಪಕ್ಕದಲ್ಲಿ ಒಂದೆರಡು ಮನೆಗಳಿದ್ದು,ಪಕ್ಕದಲ್ಲಿ ಐನಾಪುರ ರಸ್ತೆ ಇದ್ದು ಮತ್ತು ಅದರ ಮುಂಭಾಗದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದು ಇದ್ಯಾವುದಕ್ಕೂ ತಾಗದೆ ಪಕ್ಕಕ್ಕೆ ಉರುಳಿದ್ದು ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯು ಸಾಯಂಕಾಲ 5:00ಗೆ ನಡೆದಿದ್ದು ಯಾವುದೇ ತರಹದ ಹಾನಿಯಾಗಿಲ್ಲ ಈ ವಿಷಯದ ಕುರಿತು ಕರುನಾಡ ಕಂದ ಪತ್ರಿಕೆಯ ವರದಿಗಾರರಾದ ತಿಪ್ಪಣ್ಣ ಜಾಲಹಳ್ಳಿ ಅವರು ಪಿಡಿಓ ಅವರಿಗೆ ಕರೆ ಮಾಡಿದಾಗ ಅವರು ತಕ್ಷಣ ಸ್ಪಂದಿಸಿ ನಾಳೆ ಮೇಲಾಧಿಕಾರಿಗಳೊಂದಿಗೆ ಮಾತನಾಡಿ ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳುವದಾಗಿ ತಿಳಿಸಿದರು.
ಈ ಟ್ಯಾಂಕ್ ನಿಂದ ಗ್ರಾಮದ ಬಹುತೇಕ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದು ನಾಳೆಯಿಂದ ಈ ಮನೆಗಳಿಗೆ ನೀರಿನ ತೊಂದರೆ ಉಂಟಾಗಬಹುದು ಅದನ್ನು ಗಮನದಲ್ಲಿಟ್ಟುಕೊಂಡು ಪಿಡಿಒ ಅವರು ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಭರವಸೆ ನೀಡಿದರು.

ವರದಿ ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ