ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹದೇಶ್ವರ ಬೆಟ್ಟದಾಲ್ಲಿ ತ್ಯಾಜ್ಯಗಳಿಂದ ಅನೈರ್ಮಲ್ಯ ತಾಂಡವ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ ಕೇಂದ್ರಸ್ಥಾನದಲ್ಲಿ ಕಸ ಕಡ್ಡಿ ಸೇರಿದಂತೆ ತ್ಯಾಜ್ಯ ವಸ್ತುಗಳಿಂದ ರಾಶಿಯಿಂದ ಅನೈರ್ಮಲ್ಯ ತಾಂಡುವಾಡುತ್ತಿದ್ದು ಇದನ್ನು ತೆರವು ಗಒಳಿಸಿ ಸ್ವಚ್ಚತೆಗೊಳಿಸಬೇಕು ಎಂದು ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಒತ್ತಾಯಿಸಿದ್ದಾರೆ.

ಶ್ರೀ ಮಲೆ ಮಹದೇಶ್ವರಬೆಟ್ಟ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಜಾಗ ಎಂದು ಬೋರ್ಡ್ ನೆಟ್ಟಿದ್ದು ಇಲ್ಲಿ ಖಾಲಿ ಜಾಗದ ಸುತ್ತಲು ಜಾಲಿಗಿಡಗಳು ಬೆಳೆದಿವೆ. ಅಲ್ಲದೆ ವಾಸದ ಮನೆಯವರು ಗೃಹಬಳಕೆಯ ವಸ್ತುಗಳು ಸಹ ಬೀಸಾಡುತ್ತಿದ್ದು ಕೊಳಚೆ ನೀರು ಸಹ ಅರಿಯುತ್ತಿದೆ. ಅಲ್ಲದೆ ತಂಬಡಿಗೇರಿ ರಸ್ತೆಯಲ್ಲಿ ಗುರುನಗರದ ಬಳಿ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇನ್ನಿತರ ವಸ್ತುಗಳ ರಾಶಿ ಇದೆ ಇದು ಶುಚಿತ್ವದಿಂದ ಕೂಡಿದೆ. ಈ ಸಂಬoಧ ಹಿಂದೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಹೀಗಾಗಿ ಸಂಬಂಧ ಪಟ್ಟ ಅಧಿಕಾರಿಗಳು ಸ್ವಚ್ಚತೆ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ತ್ಯಾಜ್ಯವಸ್ತುಗಳ ರಾಶಿಯನ್ನು ತೆರವುಗೊಳಿಸಿ ಸ್ವಚ್ಚತೆ ಕಾಪಾಡಲಾಗುವುದು. ಘನತ್ಯಾಜ್ಯ ವಿಲೇವಾರಿ ಮಾಡಲು ಕಸಗಳನ್ನು ಒಂದೊಡೆ ಸಂಗ್ರಹಿಸಲಾಗಿ ಇದನ್ನು ತೆರವು ಮಾಡುವ ಕಾರ್ಯ ಶೀಘ್ರದಲ್ಲೇ ಆಗಲಿದೆ.
-ಕಿರಣ್ ಕುಮಾರ್,ಪಿಡಿಓ ಮಹದೇಶ್ವರಬೆಟ್ಟ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ