ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಂಪ್ಯೂಟರ್ ತರಬೇತಿ:ಸರ್ಟಿಫಿಕೇಟ್ ವಿತರಣೆ

ಉತ್ತರ ಕನ್ನಡ:ಬುಧವಾರ ಮುಂಡಗೋಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವನವಾಸಿ ಕಲ್ಯಾಣದ ಕಾರ್ಯಕ್ರಮದಲ್ಲಿ ವನವಾಸಿ ಕಲ್ಯಾಣ ಕರ್ನಾಟಕ ಸಿರ್ಸಿ ಜಿಲ್ಲೆ ಘಟಕ ವತಿಯಿಂದ ಉಚಿತವಾಗಿ ನಡೆದಿರುವ ಸಂತ ಜ್ಞಾನೇಶ್ವರ್ ಕಂಪ್ಯೂಟರ್ ಕಲಿಕಾ ಕೇಂದ್ರದ
ಒಟ್ಟು 27 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ಕೊಡಲಾಯಿತು.

ಈ ಕಾರ್ಯಕ್ರಮವನ್ನು ವನವಾಸಿ ಕಲ್ಯಾಣ ರಾಜ್ಯ ಕಾರ್ಯದರ್ಶಿಗಳು,ವಿಧಾನ ಪರಿಷತ್ ಸದಸ್ಯರು ಮಾನ್ಯ ಶಾಂತರಾಮ ಸಿದ್ದಿ ಉದ್ಘಾಟಿಸಿ ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದರು.
ವನವಾಸಿ ಕಲ್ಯಾಣ ರಾಜ್ಯ ಶಿಕ್ಷಣ ಪ್ರಮುಖ ಶ್ರೀಯುತ ರಾಮಚಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವನವಾಸಿ ಕಲ್ಯಾಣ ಸಿರಸಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಸಿದ್ದು ಜೋರೆ, ವನವಾಸಿ ಕಲ್ಯಾಣ ತಾಲೂಕ್ ಸಮಿತಿಯ ಕಾರ್ಯದರ್ಶಿಗಳು ವಿಠ್ಠಲ್ ಶೆಳಕ್ಕೆ ಉಪಸ್ಥಿತರಿದ್ದರು.

ವನವಾಸಿ ಕಲ್ಯಾಣ ಸಿರಸಿ ಜಿಲ್ಲಾ ಶಿಕ್ಷಣ ಪ್ರಮುಖ ಬಾಗು ಕಾತ್ರೋಟ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ