ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಕೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 26 ಜೂನ್ 2024 ರ ಬುಧವಾರದಂದು ಸಿ ಪಿ ಐ (ಎಂಎಲ್) ಲಿಬರೇಷನ್ ಪಕ್ಷ ಮತ್ತು ಅಖಿಲ ಭಾರತ ಮಹಾಸಭಾ,ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯಿಂದ ನೂತನ ಕೊಟ್ಟೂರು ತಾಲೂಕಿನ ವಿವಿಧ ಕಚೇರಿ ಪ್ರಾರಂಭಕ್ಕಾಗಿ ಮತ್ತು ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ವಿವಿಧ ಗ್ರಾಮ ಪಂಚಾಯಿತಿಗಳ ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿ ತಹಶೀಲ್ದಾರ್ ಅವರ ಮೂಲಕ ಪ್ರತಿಭಟನೆ ಮತ್ತು ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹ ನಡಸಿ ಮನವಿ ಸಲ್ಲಿಸಲಾಯಿತು.ಪ್ರಮುಖವಾದ ಬೇಡಿಕೆಗಳೆಂದರೆ ನೂತನ ಕೊಟ್ಟೂರು ತಾಲೂಕಿನಲ್ಲಿ ಸರ್ಕಾರಿ ಪದವಿ ಕಾಲೇಜ್,ನೂತನ ಕಚೇರಿಗಳು,ಕೆಲ ಅಧಿಕಾರಿಗಳು ಹಾಗೂ ಪಿಡಿಒ ಗಳ ಭ್ರಷ್ಟಾಚಾರ,ಡೋರ್ ನಂಬರ್ ಮತ್ತು ಫಾರಂ ನಂಬರ್ 3 ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸಲು,ಕೆ ಅಯ್ಯನಹಳ್ಳಿ ಗ್ರಾಮಕ್ಕೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಿವಿಧ ಬೇಡಿಕೆಗಳನ್ನು ಕುರಿತು ಗುಡಿಯರ್ ಮಲ್ಲಿಕಾರ್ಜುನ್ ಸಿಪಿಐ (ಎಂಎಲ್)ಲಿಬರೇಶನ್ ತಾಲೂಕು ಕಾರ್ಯದರ್ಶಿ,ಗುಡದಯ್ಯ ಟಿ ಅಜ್ಜಪ್ಪ ರಾಮನಗೌಡ ಮತ್ತಿತರರು ವಿದ್ಯಾರ್ಥಿಗಳು ಸಮೂಹವೇ ಉಪಸ್ಥಿತರಿದ್ದು ಮತ್ತು ಪೊಲೀಸ್ ಸಿಬ್ಬಂದಿಯವರು ಸುರಕ್ಷತೆ ಕಾಪಾಡುವಲ್ಲಿ ಪಾತ್ರರಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ