ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಡ ಪ್ರಭು ಕೆಂಪೇಗೌಡ ಹಾಕಿಕೊಟ್ಟಿರುವ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯಬೇಕು:ಶಾಸಕ ಎಂ.ಆರ್.ಮಂಜುನಾಥ್

ಪಟ್ಟಣದ ಲೋಕಪಯೋಗಿ ಅತಿಥಿ ಗೃಹ ಮುಂಭಾಗದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ
ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಿರ್ಮಿಸಿದ ಇಂದು ರಾಜಧಾನಿಯಾಗಿ ಅವರು ಕಟ್ಟಿದ ಕೆರೆಕಟ್ಟೆಗಳು ಕಲ್ಯಾಣಿಗಳು ಉದ್ಯಾನವನಗಳು ದೇವಾಲಯಗಳ ನಿರ್ಮಾಣ ಕಾರ್ಯ ವೈಖರಿ ಕುರಿತು ಇಂದು ನಾಡಿನಾದ್ಯಂತ ಕೆಂಪೇಗೌಡರ 515 ನೇ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದೇವೆ ಅವರು16ನೇ ಶತಮಾನದಲ್ಲಿಯೇ ಹಾಕಿಕೊಟ್ಟಿರುವ ಬುನಾದಿಯಿಂದ ಇತರೆ ಜಿಲ್ಲೆ ಮತ್ತು ತಾಲೂಕುಗಳಿವು ಅವರು ಮಾಡಿದಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಮ್ಮೆ ಪಡುವ ವಿಷಯಗಳ ಕುರಿತು ವಿಚಾರ ಹಾಗೂ ಅವರ ಸೇವೆ ನಾಡಿನ ಜನತೆಗೆ ಅಪಾರವಾದದ್ದು ಎಂದು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗುರುಪ್ರಸಾದ್, ಉಪ ತಹಿಶೀಲ್ದಾರ್ ಧನಂಜಯ್,ಕ್ಷೇತ್ರ ಶಿಕ್ಷಣ ಅಧಿಕಾರಿ ಮಹೇಶ್,ತಾಲೂಕು ಸಹಾಯಕ ನಿರ್ದೇಶಕ ರವೀಂದ್ರ ,ತಾಲೂಕು ಆರೋಗ್ಯ ಅಧಿಕಾರಿ ಪ್ರಕಾಶ್ ,ದೈಹಿಕ ಪರಿವೀಕ್ಷಕರಾದ ಮಹದೇವ್ , ಶಿರಸ್ತೇದಾರ ನಾಗೇಂದ್ರ, ಶಿಕ್ಷಣ ಸಂಯೋಜಕರಾದ ಕಂದವೇಲು ಹಾಗೂ ಮುಖಂಡರುಗಳಾದ,ಪಟ್ಟಣ ಪಂಚಾಯತಿ ಸದಸ್ಯರಾದ ಆನಂದ್ ಕುಮಾರ್,ಮುಮ್ತಾಜ್ ಬಾನು, ಕರಿಯಪ್ಪ, ರಾಜೂಗೌಡ ,ಮಂಜೇಶ್ ಗೌಡ, ಸಿದ್ದೇಗೌಡ,ವೆಂಕಟೇಗೌಡ.ಕೃಷ್ಣೇಗೌಡ,ವೆಂಕಟೇಶ್, ಸಿದ್ದರಾಜು, ಕಿರಣ್ ಕುಮಾರ್,ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಿವಮೂರ್ತಿ,ಡಿಕೆ ರಾಜು,ಗೋಪಾಲ್ ನಾಯಕ,ಎಸ್.ಆರ್ ಮಹಾದೇವ್ ,ಮುಖ್ಯ ಭಾಷಣಕಾರರಾದ ಶ್ರೀನಿವಾಸ್ ನಾಯ್ದು,ಇನ್ನಿತರರು ಹಾಜರಿದ್ದರು

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ