ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಂಬಾಕು ರೈತರಿಗೆ ತರಬೇತಿ ಕಾರ್ಯಕ್ರಮ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ತಂಬಾಕು ಮಂಡಳಿಯಿಂದ ರೈತರಿಗೆ ತಂಬಾಕು ನಿರ್ವಹಣೆ ಮತ್ತು ತಂಬಾಕನ್ನು ಯಾವ ರೀತಿ ಬೆಳೆಯನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಮತ್ತು ಔಷಧಿ ಗೊಬ್ಬರವನ್ನು ಹೇಗೆ ಬಳಕೆ ಮಾಡಬೇಕು ಮತ್ತು ಕುಡಿ ಮುರಿದು ನಿರ್ವಹಣೆ ಮಾಡಿದರೆ ತೂಕವು ಯಾವ ರೀತಿ ಆಗುತ್ತದೆ ಎಂದು ರೈತರಿಗೆ ಉಪಯುಕ್ತ ಮಾಹಿತಿಯನ್ನು ತಿಳಿಸಿದರು. ಇದರ ಜೊತೆ ರೈತರು ಈ ವರ್ಷದ ಸಮೂ ಹೆಚ್ಚಾಗಿರುತ್ತದೆ ಕೂಲಿಯ ದರವು ಹೆಚ್ಚಿಗೆ ಕೊಟ್ಟು ಈ ವರ್ಷ ಬೆಳೆಯನ್ನು ಬೆಳೆದಿರುತ್ತೀರಿ ಉತ್ತಮವಾಗಿ ನಿರ್ವಹಣೆ ಮಾಡಿ ಉತ್ತಮ ಬೆಳೆಗೆ ಉತ್ತಮದರ ಸಿಗುವುದಕ್ಕೆ ನಾವು ಸಹ ನೆರವಾಗುತ್ತೇವೆ ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಅಶೋಕ್ ರಾಜ್ ರವರು ಕ್ಷೇತ್ರ ಅಧಿಕಾರಿಗಳು ಮನು ರವರು ಐಟಿಸಿ ಅಭಿವೃದ್ಧಿ ಅಧಿಕಾರಿ ಟಿ ರಾಮುರವರು ಹಾಗೂ ತಂಬಾಕು ಮಂಡಳಿ ಅಧಿಕಾರಿ ವರ್ಗದವರು ರೈತರು ಗ್ರಾಮಸ್ಥರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ