ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೀರಶೈವ ಮಹಾಸಭಾ ಚುನಾವಣೆಗೆ ಚೆನ್ನಪ್ಪಗೌಡ ಮೋಸಂಬಿ ನಾಮಪತ್ರ ಸಲ್ಲಿಕೆ

ಯಾದಗಿರಿ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಗರದ ವರ್ತಕರು, ಸಮಾಜದ ಹಿರಿಯ ಮುಖಂಡರಾದ ಚೆನ್ನಪ್ಪಗೌಡ ಮೋಸಂಬಿ ನಾಮಪತ್ರ ಸಲ್ಲಿಸಿದರು.
ವೀರಶೈವ ಕಲ್ಯಾಣ ಮಂಟಪದಲ್ಲಿನ ಜಿಲ್ಲಾ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ದೊಡ್ಡಯ್ಯ ಸ್ವಾಮಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶರಣಪ್ಪ ಜಾಕಾ, ಮಹೇಶ ಆನೆಗುಂದಿ, ಇಂದುಧರ ಸಿನ್ನೂರ, ರಮೇಶ ದೊಡ್ಡಮನಿ, ಶ್ರೀನಾಥ ಜೈನ್, ಅವಿನಾಶ ಜಗನ್ನಾಥ, ನಾಗನಗೌಡ, ಶರಣು ಪಡಶೆಟ್ಟಿ, ಮಂಜುನಾಥ ಜಡಿ, ಅಂಬರಿಷ್ ಜಾಕಾ, ವೀರೇಶ ದುಗನೂರ, ವಿನೋದ ರ‍್ಯಾಖಾ, ಸಂಗಮೇಶ ಗುಳಗಿ ಸೇರಿದಂತೆ ಇನ್ನಿತರರು ಇದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ