ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಶ್ರೀ ಸಂಜೀವ ಕುಮಾರ್ .ಎಮ್.ಐಹೊಳೆ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ ಸಂಸದ ಶ್ರೀ ರಮೇಶ್ ಜಿಗಜಿಣಗಿ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ನಾಗಠಾಣ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಶ್ರೀ ಸಂಜೀವ್ ಕುಮಾರ್ ಎಂ ಐಹೊಳೆ ಇವರ ತಂದೆಯವರಾದ ದಿ//ಮಳೆಸಿದ್ದಪ್ಪ ಓಂ ಐಹೊಳೆ ಇವರು ದಿನಾಂಕ 01/07/2024 ರಂದು ವಿಧಿವಶವಾಗಿದ್ದರು. ಆದಕಾರಣ ವಿಜಯಪುರ ಜಿಲ್ಲೆಯ ಲೋಕಸಭಾ ಸಂಸದರಾದ ಶ್ರೀ ರಮೇಶ್ ಜಿಗಜಣಗಿ ಇವರು ಅಗರಖೇಡ ಗ್ರಾಮಕ್ಕೆ ಆಗಮಿಸಿ ಶ್ರೀ ಸಂಜೀವ್ ಎಂ ಐಹೊಳೆ ಇವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವಾನವನ್ನು ಹೇಳಿದರು.
ತದನಂತರ ಗ್ರಾಮಸ್ಥರ ಜೊತೆ ಮಾತನಾಡಿ ಅಗರಖೇಡ ಗ್ರಾಮದಲ್ಲಿ ನೀರಿನ ಸಮಸ್ಯೆ ಹಾಗೂ ರಸ್ತೆಯ ಸಮಸ್ಯೆ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಶ್ರೀ ಅಣ್ಣಾರಾಯ ಪಾಟೀಲ್, ಶ್ರೀ ದಶರಥ ಚವಾಣ್, ಶ್ರೀ ಸುರೇಶ್ ದಿಕ್ಸಂಗಿ, ಖಂಡು ವಗ್ಗೆ, ರಾವುತಪ್ಪ ಹರಿಜನ್, ಪ್ರಭುಲಿಂಗ ಬಿದರ ಕೋಟಿ, ಶ್ರೀ ಬಸವರಾಜ್ ಕೊತಲಿ, ಶ್ರೀ ಭೀಮಾಶಂಕರ್ ಕೋಳಿ ಹಾಗೂ ಅಗರಕೇಡದ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಮನೋಜ್ ನಿಂಬಾಳ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ