ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಬಾಬು ಜಗಜೀವನರಾಮ್ ಅವರ 38 ನೇ ಪುಣ್ಯಸ್ಮರಣೆ ಆಚರಣೆ

ಚಿತ್ತಾಪುರ:ಹಸಿರು ಕ್ರಾಂತಿ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ದಿನಾಚರಣೆಯನ್ನು ಪಟ್ಟಣದ ಬಾಬು ಜಗಜೀವನರಾಂ ನಗರದಲ್ಲಿ ಆಚರಿಸಲಾಯಿತು.
ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ರಾಜಣ್ಣ ಕರದಾಳ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಿವಕುಮಾರ ಯಾದಗಿರಿ,ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ್ ಮುಗಳಕರ್,ಮುಖಂಡರಾದ ಸಾಬ್ಬಣ್ಣ ಹಲಗಿ, ಸಲಮಪ್ಪ ಕರದಾಳಿ,ಭೀಮು ಕಲಬುರಗಿ,ರವಿ ಕಲಬುರಗಿ,ವಿಜು ಕರದಾಳ,ದೇವು ಪೇಂಟರ್, ವಿಜಯಲಕ್ಷಿ ಇದ್ದರು.

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ