ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಹನೂರು:ಪತ್ರಕರ್ತರಾದವರು ಹೆಚ್ಚು ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತಾ ಮಾದರಿಯಾಗಬೇಕು ಪತ್ರಕರ್ತರಾದವರಿಗೆ ಸಮಯ ಪ್ರಜ್ಞೆಯಿರಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ತಿಳಿಸಿದರು.
ಹನೂರು ಪಟ್ಟಣದಲ್ಲಿನ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಇದೇ ತಿಂಗಳು ಪತ್ರಕರ್ತರ ದಿನಾಚರಣೆ ಮಾಡುವ ಕುರಿತು ಸಹೋದ್ಯೋಗಿ ಪತ್ರಕರ್ತರ ಜೊತೆಯಲ್ಲಿ ಚರ್ಚಿಸಲಾಯಿತು,ಅಲ್ಲದೆ ಸಮಾಜದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಮಾಡಬೇಕು ಜೋತೆಯಲ್ಲಿ ನಾವು ಇತರರಿಗೆ ಮಾದರಿಯಾಗ ಬೇಕು ಇಂದಿನ ದಿನಗಳಲ್ಲಿ ಪತ್ರಿಕಾರಂಗವು ಸಾರ್ವಜನಿಕ ರಂಗದಲ್ಲಿ ಕೆಲವು ವಿಷಯಗಳ ಆದಾರದಲ್ಲಿ ಚರ್ಚೆಯಲ್ಲಿದೆ ನಮ್ಮ ವರದಿಗಳು ಸತ್ಯಕ್ಕೆ ಹತ್ತಿರವಿರಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಖಜಾಂಚಿ ಚೇತನ್ ಕುಮಾರ್,ಕಾರ್ಯದರ್ಶಿ ಬಸವರಾಜು,ಉಪಾಧ್ಯಕ್ಷ ಸತೀಶ್ ಕುಮಾರ್,ಸಂಘಟನಾ ಕಾರ್ಯದರ್ಶಿ ಶಾರುಖ್ ಖಾನ್ ಸದಸ್ಯರುಗಳಾದ ಅಜೀತ್,ಪ್ರಸನ್ನಕುಮಾರ್,ಕಾರ್ತಿಕ್,ರವಿಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು .

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ