ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತಷ್ಟು ದಾನಿಗಳು ಕೈ ಜೋಡಿಸಲಿ:ಶಿಕ್ಷಕ ಸಿ.ಆರ್.ಸುರೇಶ್

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಗೆ ನಗು ಫೌಂಡೇಶನ್ ಕಡೆಯಿಂದ ಚಾಪೆ, ಸುಂದರ ಭಾರತ ಪ್ರತಿಷ್ಠಾನದಿಂದ ನೋಟ್ ಬುಕ್, ಹಿರೇಗದ್ದೆ ಶ್ರೀಧರ್ ರವರಿಂದ ಕಲಿಕಾ ಸಾಮಗ್ರಿಗಳು,ತಲಮಕ್ಕಿ ಶಾಲೆಯ ಶಿಕ್ಷಕರ ಬಳಗದಿಂದ ಟೀ -ಶರ್ಟ್ ಹಾಗೂ ಪ್ಯಾಂಟ್ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸತೀಶ್ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಎಸ್. ಡಿ.ಎಂ.ಸಿ.ಉಪಾಧ್ಯಕ್ಷರಾದ ಶ್ರೀಮತಿ ಮಮತ, ಗ್ರಾಮ ಪಂಚಾಯತ್ ಸದಸ್ಯರಾದ ಪವಿತ್ರ, ದಾನಿಗಳಾದ ಎಸ್. ಆರ್.ರಂಗನಾಥ್, ಗಿರೀಶ್ ನಾಯ್ಕ್ ಹಾಗೂ ಮುಖ್ಯಗುರುಗಳಾದ ಮಮತರವರು ಹಾಜರಿದ್ದರು.ಶಿಕ್ಷಕರಾದ ಸಿ.ಆರ್.ಸುರೇಶ್ ರವರು (ಚೌಡ್ಲಾಪುರ ಸೂರಿ)ಮಾತನಾಡಿ ದಾನಿಗಳ ಕಾರ್ಯವನ್ನು ಶ್ಲಾಘಿಸಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮತ್ತಷ್ಟು ದಾನಿಗಳು ಕೈ ಜೋಡಿಸಲಿ ಎಂದು ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ