ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಬುರ್ಗಿ ವಿಭಾಗದ ರಾಜ್ಯ ಸಂಘಟನಾ ಸಂಚಲಕರಾಗಿ ಮಂಜುನಾಥ ಹೊಸಕೇರಾ ಆಯ್ಕೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದ ಮಂಜುನಾಥ್ ಅವರನ್ನು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಭಾನುವಾರದಂದು ಕರ್ನಾಟಕ ರಾಜ್ಯ ವಿಕಲಚೇತನರ ಎಂ.ಆರ್.ಡಬ್ಲ್ಯೂ.ವಿ.ಆರ್. ಡಬ್ಲ್ಯೂ, ಯು.ಆರ್. ಡಬ್ಲ್ಯೂ ಕಾರ್ಯಕರ್ತರ ಒಕ್ಕೂಟ ರಾಜ್ಯ ಕಮಿಟಿಯ ಸಭೆಯಲ್ಲಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಶ್ರೀ ಮಂಜುನಾಥ ಹೊಸಕೇರಾ ಇವರನ್ನು ಕಲಬುರ್ಗಿ ವಿಭಾಗದ ರಾಜ್ಯ ಸಂಘಟನಾ ಸಂಚಾಲಕರನ್ನಾಗಿ ಆಯ್ಕೆಯಾಗಿದ್ದು ಇವರಿಗೆ ಕರ್ನಾಟಕ ರಾಜ್ಯ ವಿಕಲಚೇತನರ ಎಂ.ಆ‌ರ್.ಡಬ್ಲ್ಯೂ.ವಿ.ಆ‌ರ್. ಡಬ್ಲ್ಯೂ.ಯು.ಆರ್. ಡಬ್ಲ್ಯೂ ಕಾರ್ಯಕರ್ತರ ಒಕ್ಕೂಟ (ರಿ).ಕೊಪ್ಪಳ ಜಿಲ್ಲಾ ಘಟಕ ಹಾಗೂ ಗ್ರಾಮದ ಸಮಾಜ ಬಾಂಧವರಾದ ಬಸವರಾಜ್ ಓಜನಹಳ್ಳಿ, ಎಚ್ ಚೆನ್ನಬಸವ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕೆ ಗೋವಿಂದರಾಜ,ಎಚ್ ದೊಡ್ಡನಗೌಡ, ಎಸ್.ಮಲ್ಲಿಕಾರ್ಜುನ, ಎಚ್.ಬಸವರಾಜ ಕೆ. ವಿರುಪಾಕ್ಷಿ ಅಭಿನಂದನೆಗಳನ್ನು ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ