ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ


ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು” ಎಂದು ವಿಧಾನ ಮಂಡಲ ಕಲಾಪದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ