ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬದಲಾಗುತ್ತಿರುವ ಭಾರತದ ಭದ್ರ ಬುನಾದಿ

ಶಿವಮೊಗ್ಗ:ಸತತ ಮೂರನೆಯಬಾರಿಗೆ ಜನಾದೇಶ ಪಡೆದ ಶ್ರೀ ನರೇಂದ್ರಮೋದಿ ಯವರ 3.0 ಸರ್ಕಾರದ ಪೂರ್ಣ ಪ್ರಮಾಣದ ಪ್ರಥಮ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣ, ಯುವಜನಸ್ನೇಹಿ, ನಾವೀನ್ಯತೆ ಪೂರಕವಾದ ಮತ್ತು ಮಧ್ಯಮ ವರ್ಗದ ಜನರ ಅನೂಕೂಲಕರವಾದ ಬಜೆಟ್ ಘೋಷಿಸಿದೆ.
ಹೊಸ ತೆರಿಗೆ ಪದ್ಧತಿಯ ಪ್ರಕಾರ ತೆರಿಗೆ ವಿನಾಯಿತಿ, ಕುಟುಂಬ ಪಿಂಚಣಿ ಮೇಲಿನ ಮಿತಿ ಸರಳೀಕರಣ,
ಸ್ಟಾರ್ಟ್ ಆಪ್ ಗಳಿಗೆ ಉತ್ತೇಜಿಸುವ ಸಲುವಾಗಿ ಏಂಜಲ್ ತೆರಿಗೆ ರದ್ದುಗೊಳಿಸುವ ನಿರ್ಧಾರ, ಕಂಪನಿ ತೆರಿಗೆಯನ್ನು ಕಡಿಮೆಗೊಳಿಸಿದ ನಿರ್ಧಾರ, ಪ್ರವಾಸೋದ್ಯಮ ಉತ್ತೇಜಿಸಲು ಕೈಗೊಂಡಿರುವ ವಿಷ್ಣುಪಾದ ಕಾರಿಡಾರ್ ಯೋಜನೆ ಅತ್ಯುತ್ತಮ ನಿರ್ಧಾರವಾಗಿದೆ.
ಇನ್ನು ರೈತರಿಗೆ ಹಾಗೂ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ಕೃಷಿ ಆಧಾರಿತ ಹೊಸ ಹೊಸ ಸಂಶೋಧನೆಗೆ ಉತ್ತೇಜಿಸಿರುವುದು ಸ್ವಾಗತಾರ್ಹ ಎಂದು ಶಿವಮೊಗ್ಗದ ಶಾಸಕ ಶ್ರೀ ಎಸ್ ಎಂ ಚನ್ನಬಸಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ