ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳ ಪ್ರಾಣ ಕಾಪಾಡಿದ ಚಾಣಕ್ಯ ಚಾಲಕ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ದಿ.25 ಜುಲೈ 2024 ರಂದು ಹನುಮನಹಳ್ಳಿಯಿಂದ ಕೊಟ್ಟೂರಿಗೆ ಹೋಗುತ್ತಿರುವ ವಿದ್ಯಾರ್ಥಿಗಳ ಕೆ ಎಸ್ ಆರ್ ಟಿ ಸಿ ಬಸ್ ಕುರುಬನಳ್ಳಿ ಅವೈಜ್ಞಾನಿಕ ಸಿಸಿ ರಸ್ತೆಯಲ್ಲಿ ಚಕ್ರ ಜಾರಿ ರಸ್ತೆ ಪಕ್ಕ ಬಸ್ ಚಲಿಸಿ ಅದರಲ್ಲೂ ಚಾಣಾಕ್ಷತನದಿಂದ ವಿದ್ಯಾರ್ಥಿಗಳ ಪ್ರಾಣ ಕಾಪಾಡಿದ ಚಾಣಾಕ್ಷ ಚಾಲಕ ಹೆಚ್‌ವಿ ಅವಿನಾಶ್
ಹನುಮನಹಳ್ಳಿಯಿಂದ ಕುರುಬನಳ್ಳಿಗೆ ಹೋಗುವ ರಸ್ತೆ ಸಿಸಿ ಮತ್ತು ಡಾಂಬಾರ್ ಕಾಮಗಾರಿಯು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು ಮತ್ತು ಒಂದು ವರ್ಷ ನಂತರ ಡಾಂಬಾರ್ ಕಿತ್ತು ಹೋಗಿದೆ ಮತ್ತು ಪಕ್ಕದಲ್ಲಿ ಜಂಗಲ್ ನಿಂದ ಕೂಡಿರುವುದು ಸಿಸಿ ರಸ್ತೆಗೆ ಪಕ್ಕ ಗರ್ಚು ಮಣ್ಣು ಹಾಕದೇ ಇರುವುದು ಇಂತಹ ಅವಘಡಕ್ಕೆ ಕಾರಣವಾಗಿದೆ.ತಿರುವುಗಳಲ್ಲಿ ಯಾವುದೇ ಮಾರ್ಗ ಸೂಚನೆಗಳು ಇಲ್ಲ ಇಂಥ ರಸ್ತೆ ಬಗ್ಗೆ ಇಂತಹ ರಸ್ತೆ ಕಾಮಗಾರಿ ಮಾಡಿದ ಗುತ್ತಿಗೆದಾರರಿಗೂ ಹಾಗೂ ಪಿ ಡಬ್ಲ್ಯೂ ಡಿ ಅಧಿಕಾರಿಗಳಿಗೂ ಈ ಕಾಮಗಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈ ಭಾಗದ ಶಾಸಕರಾದ ಎನ್‌.ಟಿ ಶ್ರೀನಿವಾಸ್ ವಿಧಾನಸಭಾ ಕ್ಷೇತ್ರ ಕೂಡ್ಲಿಗಿ ಇವರಿಗೆ ನಮ್ಮ ಸುದ್ದಿ ವಾಹಿನಿ ಮೂಲಕ ಗಮನಕ್ಕೆ ತರಬೇಕು ಮತ್ತು ಇಲ್ಲಿ ಆಗುವ ಅಪಘಾತಗಳನ್ನು ತಪ್ಪಿಸುವ ಕೆಲಸವಾಗಬೇಕೆಂದು ಹನುಮನಹಳ್ಳಿ ಗ್ರಾಮಸ್ಥರಾದ ಹೆಚ್ ಎನ್ ರಾಮನಗೌಡ ,ಎನ್ ಭರಮಣ್ಣ ದುರ್ಗಪ್ಪ ರಮೇಶ ಮುಂತಾದವರು ತಿಳಿಸಿದರು.

ವರದಿ. ವೈ. ಮಹೇಶ್ ಕುಮಾರ್ ಕೊಟ್ಟೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ