ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಯುವರಕ್ಷಣಾ ವೇದಿಕೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ

ಚಿತ್ರದುರ್ಗ:ಜಿಲ್ಲಾ ಹಾಸ್ಪಿಟಲ್ ಡಾ.ಸಾಲಿ ಮಂಜಪ್ಪ ಭ್ರಷ್ಟ ಅಧಿಕಾರಿ ಬಡ ರೋಗಿಗಳಿಂದ ಲಂಚ ಸ್ವೀಕರಿಸಿದ ಹಿನ್ನಲೆಯಲ್ಲಿ ಅವರ ವಿರುದ್ಧ ನಿನ್ನೆ
ಸಂಘಟನೆಯ ಎಲ್ಲಾ ಪದಾಧಿಕಾರಿಗಳ ವತಿಯಿಂದ ಚಿತ್ರದುರ್ಗ ನಗರದ ಹಾಸ್ಪಿಟಲ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು,ರಾಜ್ಯಾಧ್ಯಕ್ಷರಾದ ಸುನೀಲ್ ಎಂ ಎಸ್, ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್ ಪಿ, ಮಧ್ಯ ಕರ್ನಾಟಕ ಅಧ್ಯಕ್ಷರಾದ ಮುರುಳಿಧರ್, ರಾಜ್ಯ ಕಾರ್ಯದಶಿ ಬಾನುಪ್ರಿಯಾ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜು ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷರಾದ ಮಣಿಕಂಠ ಮತ್ತು ಜಿಲ್ಲೆ ಹಾಗೂ ಎಲ್ಲಾ ತಾಲ್ಲೂಕ್ ನ ಅಧ್ಯಕ್ಷರು ರಾಮು,ಅಭಿ,ಮೈಲಾರಿ, ಶಿವು ಹಾಗೂ ನಮ್ಮ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದು ಕುಟುಂಬ ಕಲ್ಯಾಣ ಅಧಿಕಾರಿ ಗೆ ಮನವಿ ಸಲ್ಲಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ