ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣಾ ಶಿಬಿರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಭಾರತೀಯ ಜನತಾ ಪಾರ್ಟಿ ಯಾದಗಿರಿಯ ಜಿಲ್ಲಾ ಪ್ರಕೋಷ್ಟಕಗಳ ಸಂಯೋಜಕರು ಮತ್ತು ಆಶೀರ್ವಾದ ಟ್ರಸ್ಟ್ ಹುಣಸಿಗಿ ಇವರ ಸಹಯೋಗದಲ್ಲಿ ವೈದ್ಯಕೀಯ ಆಸ್ಪತ್ರೆ,ಸಂಜೀವಿನಿ ಆಸ್ಪತ್ರೆ ಬೆಂಗಳೂರು,ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಅಂಧತ್ಯ ನಿವಾರಣಾ ಅಧಿಕಾರಿಗಳು ಯಾದಗಿರಿ ಮತ್ತು ತಾಲೂಕು ವೈದ್ಯಾಧಿಕಾರಿಗಳು ಶಹಾಪುರ ಇವರಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ದಿನಾಂಕ 0೭/೧೨/೨೦೨೨ ಬುಧವಾರ ಬೆಳಿಗ್ಗೆ ೧೦:೦೦ ರಿಂದ ಸಂಜೆ ೪:೦೦ ರವರೆಗೆ ಸ್ಥಳ ಆರಭೋಳ ಕಲ್ಯಾಣ ಮಂಟಪ ಭೀಮರಾಯನ ಗುಡಿ ಮುಖ್ಯರಸ್ತೆಗೆ ಹೊಂದಿಕೊಂಡಿದ ಶಹಾಪುರದಲ್ಲಿ ಆಯೋಜಿಸಲಾಗಿದೆ.ಶಹಾಪುರ ತಾಲೂಕಿನ ಮತ್ತು ಗ್ರಾಮೀಣದ ಗ್ರಾಮಸ್ಥರು ಈ ಶಿಬಿರದಲ್ಲಿ ಪಾಲ್ಗೊಂಡು ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಕ್ಯಾನ್ಸರ್ ಗೆ ಸಂಬಂಧಿಸಿದ ಕಾಯಿಲೆ
ಕಿಡ್ನಿಯ ಸಮಸ್ಯೆ(ಕಿಡ್ನಿಯಲ್ಲಿ ಕಲ್ಲು) ನರ ರೋಗಕ್ಕೆ ಸಂಬಂಧಿಸಿದ ಕಾಯಿಲೆ
ಎಲುಬು ಕೀಲುಗಳು ಸಂಬಂಧಿಸಿದ ಕಾಯಿಲೆ
ಕಣ್ಣಿಗೆ ಸಂಬಂಧಿಸಿದ ಕಾಯಿಲೆ ಈ ಎಲ್ಲಾ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುವುದು. ಈ ಒಂದು ಶಿಬಿರಕ್ಕೆ ತರಬೇಕಾದ ದಾಖಲಾತಿಗಳು ನಿಮ್ಮ ಹಳೆಯ ರಿಪೋರ್ಟ್ ಗಳನ್ನು ತಪ್ಪದೇ ತರಬೇಕು ಮತ್ತು ಆಧಾರ್ ಕಾರ್ಡ್ ಬಿಪಿಎಲ್ ಕಾರ್ಡ್ ಹಾಗೂ ಇನ್ನಿತರ ವೈದ್ಯಕೀಯ ಕಾರ್ಡುಗಳು ತರಬೇಕಾಗಿ ಕೋರಿಕೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9886553490 7899248335. 9844963512. 7337621115
ಈ ಸುವರ್ಣ ಅವಕಾಶವನ್ನು
ಸದುಪಯೋಗ ಪಡೆದುಕೊಳ್ಳಬೇಕೆಂದು ಮುಖ್ಯ ಆಯೋಜಕರು ವೀರಭದ್ರಗೌಡ ಹೊಸಮನಿ ಜಿಲ್ಲಾ ಪ್ರಕೋಷ್ಟಕಗಳ ಸಂಯೋಜಕರು ಭಾರತೀಯ ಜನತಾ ಪಾರ್ಟಿ ಯಾದಗಿರಿ ಎಲ್ಲಯ್ಯ ನಾಯಕ್ ಶ್ರೀನಿವಾಸ್ ಇವರ ಸಂಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ