ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹದಗೆಟ್ಟ ರಸ್ತೆ ದುರಸ್ಥಿಗೆ ಸಾರ್ವಜನಿಕರ ಮನವಿ

ಗದಗ:ಲಕ್ಷ್ಮೇಶ್ವರ-ಗದಗ ರಸ್ತೆಯು ಅಲ್ಲಲ್ಲಿ ತುಂಬಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅನಾನುಕೂಲದ ಪರಿಸ್ಥಿತಿ ನಿರ್ಮಾಣವಾಗಿದೆ.ಗದಗ ಹಾಗೂ ಲಕ್ಷ್ಮೇಶ್ವರ ಮಾರ್ಗ ಮಧ್ಯೆ ವಾಹನ ಸಂಚಾರ ಹೆಚ್ಚಾಗುತ್ತಿದ್ದು ಗೊಜನೂರು ಗ್ರಾಮದ ಹಳ್ಳದ ಸೇತುವೆಯ ಮೇಲಿನ ರಸ್ತೆಯು ಕೂಡಾ ತುಂಬಾ ಹದಗೆಟ್ಟಿರುವುದರಿಂದ ವಾಹನಗಳು ಸಂಚರಿಸಲು ಅನುಕೂಲಕರವಾಗಿಲ್ಲ.
ಒಟ್ಟಾರೆ ಈ ದಾರಿ ಅನಾಹುತಕ್ಕೆ ದಾರಿ ಮಾಡಿಕೊಡುವಂತಿದೆ ಇನ್ನಾದರೂ ದಯವಿಟ್ಟು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಬೇಗ ರಸ್ತೆ ದುರಸ್ತಿಗೊಳಿಸಿ ಮುಂದೆ ಆಗುವಂಥಹ ಅನಾಹುತವನ್ನು ತಪ್ಪಿಸಬೇಕಂದು ಗೊಜನೂರಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ನಮ್ಮ ಪತ್ರಿಕೆಯ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ವರದಿ:ಸತೀಶ ಗೋಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ