ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

2024 ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಶಾಸಕರಿಂದ ಚಾಲನೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಹೊರವಯದಲ್ಲಿರುವ ತಾಲೂಕು ಮಟ್ಟದ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೀದರ್ ಹಾಗೂ ಸ್ಥಳೀಯ ಕ್ರೆಸೆಂಟ್ ಪಿಯು ಕಾಲೇಜ್ ಆಫ್ ಸೈನ್ಸ್ ಬಸವಕಲ್ಯಾಣ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 2024ರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಶರಣು ಸಲಗರ್ ಅವರು ಪಾರಿವಾಳ ಹಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆಗಳು ಪೂರಕವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಶಾಲಾ ಕಾಲೇಜು ಮಟ್ಟದಲ್ಲಿ ನಡೆಯುವ ಪ್ರತಿಯೊಂದು ಕ್ರೀಡಾ ಚಟುವಟಿಕೆಯಲ್ಲಿ ತಪ್ಪದೆ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ್ ಅಕ್ಕಣ್ಣಾ ಪ್ರಮುಖರಾದ ಬಸವರಾಜ್ ಹಿರೇಮಠ್ ಮಲ್ಲಿನಾಥ ಪಾಟೀಲ್ ಸಿದ್ದಯ್ಯ ಸಾಲಿ ಡಾ.ಜೈಸನ್ ಪ್ರಸಾದ್ ಪಿಯು ಉಪನ್ಯಾಸಕರ ಸಂಘದ ರಾಜ್ಯ ಕಾರ್ಯದರ್ಶಿ ನರ್ಸಿಂಗ್ ರೆಡ್ಡಿ ಗದ್ಲೇಗಾವ್ ಹಾಗೂ ಕ್ರಿಸೆಂಟ್ ಕಾಲೇಜಿನ ಪ್ರಾಚಾರ್ಯ ಜಬಿ ಜಾರೆಗರ್ ಸೇರಿದಂತೆ ಕಾಲೇಜಿನ ಪ್ರಮುಖರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ: ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ