ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿರಾಟಪುರದ ವಿರಾಗಿ ಪೋಸ್ಟರ್ ಬಿಡುಗಡೆ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ನಿಡೋಣಿಯಲ್ಲಿ ಹಾನಗಲ್ ಕುಮಾರ ಶಿವಯೋಗಿಗಳ ಜೀವನ ಆಧಾರಿತ ವಿರಾಟಪುರದ ವಿರಾಗಿ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು ಈ ಸಂದರ್ಭದಲ್ಲಿ ಮಾತನಾಡಿದ ವಿರಕ್ತ ಮಠದ ಪರಮ ಪೂಜ್ಯ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳು ಮಾತನಾಡಿ
ಶಿವಯೋಗಿ ಮಂದಿರದಲ್ಲಿ ವೀರಶೈವ ಅಧ್ಯಯನ ಸಂಸ್ಥೆ ಸ್ಥಾಪಿಸಿ ಅದರ ಮೂಲಕ ನಾಡಿಗೆ ಅನೇಕ ಗುರುಗಳನ್ನು ವಿದ್ವಾಂಸರನ್ನು ಸಂಗೀತಗಾರನ್ನು ನೀಡಿದ್ದಾರೆ ಶ್ರೀಗಳ ಸಾಧನೆ ಮೂಲಕ ಸಮಾಜಕ್ಕೆ ಬಹಳ ಕೊಡುಗೆ ನೀಡಿದ್ದಾರೆ ಮೌಢ್ಯ ಅಸಮಾನತೆ ಹೋಗಲಾಡಿಸಿದ್ದಾರೆ ಹಾಗೂ ರೈತರಿಗೆ ತರಬೇತಿ ಶಿಕ್ಷಣದಿಂದ ವಂಜಿತರಾದವರಿಗೆ ಶಿಕ್ಷಣ ಕೊಡೆಸುದರ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ
ಪೂಜ್ಯ ಹಾನಗಲ್ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರದ ವಿರಾಗಿ ಚಲನಚಿತ್ರ ಜನವರಿಯಲ್ಲಿ ತೆರೆಗೆ ಬರಲಿದ್ದು ಸಕಲ ಭಕ್ತ ಸಂಕುಲ ಪೂಜ್ಯ ಶ್ರೀಗಳ ಜೀವನ ಚರಿತ್ರೆಯನ್ನು ವೀಕ್ಷಿಸಲು ಅವಕಾಶ ಸಿಗಲಿದೆ ಎಂದರು ಈ ಸಂದರ್ಭದಲ್ಲಿ ಮಲ್ಲು ಭಾಗಿ,ನಾರಾಯಣ ಬಡಿಗೇರ, ರಾಚು ಕೋಟ್ಯಾಳ,ಗುರಪಾದ ಬಬಲೇಶ್ವರ, ಮಹಾದೇವ ಗುಣದಾಳ, ಶ್ರೀಮತಿ ಮಂಗಲಾ ಪೂಜಾರಿ,ಗಂಗವ್ವಾ ಗದ್ಯಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ