ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಆಶೀರ್ವಾದ ಟ್ರಸ್ಟ್ ಹುಣಸಗಿ ಇವರ ಆಶ್ರಯದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಿನ್ನೆ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಿತು.

ಇಂದಿನ ಗಡಿಬಿಡಿ ಜೀವನ ಶೈಲಿ ಸತ್ವಹೀನ ಆಹಾರ ಪದ್ಧತಿಯಿಂದ, ವಾತಾವರಣದಲ್ಲಿ ಚಿಕ್ಕವರು , ದೊಡ್ಡವರು ವೃದ್ದರೆಂಬ ಬೇದಾಭಾವವಿಲ್ಲದ ಸರ್ವರೂ ರೋಗಬಾಧೆಯಿಂದ ಬಳಲುತ್ತಿರುವ ಈ ದಿನ ಮಾನಗಳಲ್ಲಿ ಗ್ರಾಮಸ್ಥರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ದಿನ ದೇವನೊಲಿಸಲು ಬಂದು ಪ್ರಸಾದ ಕಾಯುವು ದಿನ ದಿನಕ್ಕೆ ಹದಗೆಡುತ್ತಿದೆ ಅದಕ್ಕಾಗಿ ಸ್ವಚ್ಛ ಸಮಾಜ ನಿರ್ಮಾಣ ಮತ್ತು ಆರೋಗ್ಯವಂತ ಮನೆ,ಮನಸುಗಳ ಕಾಳಜಿಗಾಗಿ ಎಲ್ಲೆಡೆ ಆರೋಗ್ಯ ಎಲ್ಲರಿಗೂ ಆರೋಗ್ಯವೆಂಬ ದ್ಯೇಯವನಿಟ್ಟುಕೊಂಡು, ಹಗಲಿರುಳು ಶ್ರಮವಹಿಸಿ ಬಡವರ ಕಂಬನಿ ಒರೆಸುವ ಪ್ರಯತ್ನ ಮಾಡಬೇಕು. ಸ್ವಚ್ವತೆಯ ಆಶಾಕಿರಣವನ್ನು ಮೂಡಿಸಲು ಪಣತೊಟ್ಟು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಡಾ||ವೀರಭದ್ರಗೌಡ ಹೊಸಮನಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ವನ್ನು ನಡೆಯುತ್ತಿದೆ.
ಗೌರವಾನ್ವಿತ ಸದಸ್ಯರುಗಳು
ಈ ಶಿಬಿರದ ಕೇಂದ್ರ ಬಿಂದು ಡಾ|| ವೀರಭದ್ರ ಗೌಡ ಹೊಸಮನಿ,
ಡಾ|| ಶರಣಭೂಪಾಲರಡ್ಡಿ
ಬಿಜೆಪಿ ಜಿಲ್ಲಾ ಅಧ್ಯಕ್ಷರು ಯಾದಗಿರಿ, ಎಲ್ಯಯ್ಯ ನಾಯಕ್. ದೇವೀಂದ್ರ ಟೋನರ್ ನಗರ ಮಂಡಲ ಅಧ್ಯಕ್ಷರು, ರಾಜು ಉಕ್ಕಿನನಾಳ ಬೆಂಗಳೂರಿನ ಖ್ಯಾತ ವೈದ್ಯರಾದ ಶ್ರೀ ಮಲ್ಲಿಕಾರ್ಜುನ ಹಚ್ಚೊಳ್ಳಿ ವೈದೇಹಿ ಆಸ್ಪತ್ರೆ ಬೆಂಗಳೂರಿನ ಗೌರವಾನ್ವಿತ ಸದಸ್ಯರುಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ
ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ