ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸ್ವರ್ಣವಲ್ಲಿ ಮಠದಲ್ಲಿ ಶ್ರೀ ನರಸಿಂಹ ಮಂತ್ರ ಹವನ

ಶಿರಸಿ :ದಿನಾಂಕ 17-08-2024ರಂದು ಶ್ರೀ ಮಠದಲ್ಲಿ ಶ್ರಾವಣ ಮಾಸದಲ್ಲಿ ವಾರ್ಷಿಕವಾಗಿ ನಡೆಯುವ ಶ್ರೀ ನೃಸಿಂಹ ಮಂತ್ರ ಪುರಶ್ಚರಣ ಹವನ ಉಭಯ ಶ್ರೀಗಳಾದ ಶ್ರೀಮದ್ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜೀ ಹಾಗೂ ಶ್ರೀಮದ್ ಆನಂದಬೋದೆಂದ್ರ ಸರಸ್ವತಿ ಸ್ವಾಮೀಜೀ ಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ಶ್ರೀ ಕ್ಷೇತ್ರ ಪುರೋಹಿತರಾದ ಶ್ರೀ ಕೃಷ್ಣ ಜೋಶಿ, ಶ್ರೀ ಚಿನ್ಮಯ ಜೋಶಿ, ಆಸ್ಥಾನ ವಿದ್ವಾಂಸರಾದ ಭಾಲಚಂದ್ರ ಶಾಸ್ತ್ರಿ ಇವರುಗಳ ನೇತೃತ್ವದಲ್ಲಿ ವೇದೋಕ್ತವಾಗಿ ಎಂಬತ್ತಕ್ಕೂ ಹೆಚ್ಚು ವೈದಿಕರ ಸಹಾಯದಿಂದ ಹವನವನ್ನು ನೆರವೇರಿಸಿ ಲೋಕ ಸಮಸ್ತೋ ಸುಖಿನೋ ಭವತು ಎಂದು ಪ್ರಾರ್ಥಿಸಲಾಯಿತು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ