ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸ್ಸಿಗಾಗಿ ವಿದ್ಯಾರ್ಥಿಗಳ ಪರದಾಟ:ಸಾರ್ವಜನಿಕರ ಸಂಕಟ ಕೇಳುವವರು ಯಾರು? ಮೈಬೂಬ್ ಪಟೇಲ ನಡುವಿನಮನಿ ಅಕ್ರೋಶ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರದೆ ಹಳ್ಳಿಗಳಿಗೆ ಹೋಗುವಂಥಹ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುತ್ತಿರುವುದು ಸಾಮಾನ್ಯವಾದ ಸಂಗತಿಯಾಗಿದ್ದು ಉಚಿತ ಯೋಜನೆಯ ಎಫೆಕ್ಟ್ ನಿಂದ ವಯಸ್ಸಾದ ವೃದ್ದರು ಸಹಿತ ಪರದಾಡಂತಾಗಿದೆ ಅಲ್ಲದೆ ಬೇರೆ ಬೇರೆ ಹಳ್ಳಿಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಬಸ್ ನಲ್ಲಿ ಕುಳಿತುಕೊಳ್ಳಲು ಶೀಟು ಸಿಗದೆ ನಿಂತುಕೊಂಡೆ ಸರಕಾರಕ್ಕೆ ಇಡಿ ಶಾಪ ಹಾಕುತ್ತಿದದ್ದು ಕಂಡು ಬಂತು! ಇನ್ನು ಮುಂದಾದರು ತಾಲೂಕ ಕೆ ಎಸ್ ಆರ್ ಟಿ ಸಿ ಕಾರ್ಯನಿರ್ವಾಹಕ ಮುಖ್ಯ ಅಧಿಕಾರಿಗಳು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ಅದೇ ರೀತಿಯಾಗಿ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಜೇವರ್ಗಿ ತಾಲೂಕಿನ ಪ್ರತಿ ಹಳ್ಳಿಗಳಿಗೆ ಹೆಚ್ಚುವರಿ ಬಸುಗಳನ್ನು ಬಿಡುಗಡೆ ಮಾಡಬೇಕೆಂದು ಗ್ರಾಮೀಣ ಭಾಗದ ಹಿತ ಚಿಂತಕರಾದ ಮೈಬೂಬ್ ಪಟೇಲ್ ನಡುವಿನಮನಿ ಗೌಡ್ರು ಬಿಳವಾರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ