ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಳೆ ಗೊಂಡಬಾಳ ಅಂಗನವಾಡಿಯಲ್ಲಿ ವೃಕ್ಷ ಬಾಂಧವ್ಯ

ಕೊಪ್ಪಳ:ತಾಲೂಕಿನ ಹಳೆ ಗೊಂಡುಬಾಳ ಅಂಗನವಾಡಿ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ ಮಾಡುವ ಮೂಲಕ ಅಂಗನವಾಡಿ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್ ಇವರು ಮಕ್ಕಳಿಗೆ ರಕ್ಷಾ ಬಂಧನ, ರಕ್ಷಾ ಬಂಧನ ಮತ್ತು ತಾಯಿಗೆ ಒಂದು ಮರ ಎಂಬ ಆಚರಣೆ ಮಾಡುವ ಮೂಲಕ ಮಕ್ಕಳಲ್ಲಿ ಪರಿಸರ ಮತ್ತು ಅಣ್ಣ ತಂಗಿಯ ಬಂದತ್ವ ಅರಿವನ್ನು ಮಕ್ಕಳಿಗೆ ಮೂಡಿಸಿದರು. ರಕ್ಷ ಅಣ್ಣ ತಂಗಿಯ ಬಾಂಧವ್ಯವನ್ನು ಮೂಡಿಸಿ ಸೋದರತ್ವದ ಅಣ್ಣನ ಮಡಿಲಿನ ಬಂದು ಹೇಳುತ್ತದೆ, ವೃಕ್ಷ ಬಂಧನ, ಪ್ರತಿಯೊಂದು ಮಗು ಒಂದು ಮರ ಬೆಳೆಸುವ ಮೂರು ಮೂಲಕ ಪರಿಸರದ ಬಗ್ಗೆ ಪ್ರಜ್ಞೆ ಮತ್ತು ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು, ಹಾಗೂ ತಾಯಿಗೊಂದು ಮರ, ಇದು ದೇಶದ ಪ್ರಧಾನಿಯಾದ ಶ್ರೀ ನರೇಂದ್ರ ಮೋದಿಯವರು ವಿಶ್ವದ ಪರಿಸರ ದಿನಾಚರಣೆ ಅಂಗವಾಗಿ ಬುದ್ಧನ ಜಯಂತಿ ಆಚರಣೆ ಮಾಡುವ ಮೂಲಕ ಅಶ್ವತ್ ಎಂಬ ಸಸಿಯನ್ನು ತಮ್ಮ ತಾಯಿಯ ಹೆಸರಲ್ಲಿ ಸಸಿಯನ್ನು ನೆಟ್ಟರು. ಭೂಮಿ ತಾಯಿಯ ಪ್ರಕೃತಿ ಪೋಷಣೆ, ನಮ್ಮ ತಾಯಂದಿರ ಮಾನವನ ಜೀವನದ ಪೋಷಣೆ ಸಮನಂತರವಾಗಿರುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕಿ ಸಹಾಯಕಿಯರು ಪೋಷಕರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ