ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಬಸವರಾಜಪ್ಪ ದೇವರ ಮೂರ್ತಿ ಪ್ರತಿಷ್ಠಾಪನೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಸುಕ್ಷೇತ್ರ ಬಳಗಾನೂರ ಗ್ರಾಮದಲ್ಲಿ ಶ್ರೀ ಬಸವರಾಜಪ್ಪ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ತಾಳಿಕೋಟೆ ತಾಲೂಕ ಬಳಗಾನೂರ ಗ್ರಾಮದಲ್ಲಿ ಶ್ರೀ ಸಿದ್ರಾಯ ಮುತ್ಯಾದೇವರ ಶಿಷ್ಯನಾಗಿರುವ ಬಸವರಾಜಪ್ಪ ದೇವರು ಈಗಿನ ದಿನಮಾನಗಳಲ್ಲಿ ತನ್ನದೇ ಆದ ಅಪಾರ ಭಕ್ತ ಸಮೂಹವನ್ನು ಹೊಂದಿದ್ದಾರೆ.ಅದೇ ರೀತಿ ಊರಿನ ಎಲ್ಲಾ ಭಕ್ತರು ಸೇರಿಕೊಂಡು ಶ್ರೀ ಬಸವರಾಜಪ್ಪ ದೇವರ ಮುರ್ತಿಯನ್ನು ಮಾಡಿಸಿ ಒಂದು ರಾತ್ರಿ ಪರ್ಯಂತ ಹೋಮ,ಹವನಗಳನ್ನು ಮಾಡಿ ಹೊಳೆ ಸ್ನಾನ ಮಾಡಿಸಿ ನಂತರ ಬಳಗಾನೂರಿನ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ ಸಕಲ ವಾದ್ಯಗಳೊಂದಿಗೆ ಎಲ್ಲಾ ಭಕ್ತ ಸಮೂಹದೊಂದಿಗೆ ಮೆರವಣಿಗೆ ಮಾಡಿಕೊಂಡು ಬಂದು ನಂತರ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಹಾಲುಮತ ಗುರುಗಳಿಂದ ಪುಜೆ ಮಹಾಅಭಿಶೆಕ ಮಾಡಿದರು.ಕಾರ್ಯಕ್ರಮಕ್ಕೆ ಬಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ವರದಿ ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ