ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಕುಳುವ ಮಹಾಸಂಘದ (ರಿ.) ಪದಾಧಿಕಾರಿಗಳ ಆಯ್ಕೆ

ಕೊಪ್ಪಳ:ಕುಳುವ ಮಹಾಸಂಘ (ರಿ.) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ‌.) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಿದರು.
ಕಾನೂನು ಸಲಹೆಗಾರರಾಗಿ ರಾಮಣ್ಣ ಭಜಂತ್ರಿ ಮಾಜಿ.ಜಿ.ಪ.ಅಧ್ಯಕ್ಷರು ಮತ್ತು ಅಧ್ಯಕ್ಷರನ್ನಾಗಿ ದ್ಯಾಮಣ್ಣ ಭಜಂತ್ರಿ, ಗೌರವ ಅಧ್ಯಕ್ಷರನ್ನಾಗಿ ಪರಶುರಾಮ ಭಜಂತ್ರಿ ,ಉಪಾಧ್ಯಕ್ಷರಾಗಿ ಶಂಕ್ರಪ್ಪ ಭಜಂತ್ರಿ ,ವಿರೂಪಾಕ್ಷಪ್ಪ ಭಜಂತ್ರಿ,
ಸಂಘಟನೆ ಕಾರ್ಯದರ್ಶಿ ವಿಜಯಕುಮಾರ್ ಭಜಂತ್ರಿ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಭಜಂತ್ರಿ ಇನ್ನುಳಿದ ಸದಸ್ಯರುಗಳು:
ಬಸವರಾಜ್ ಕಿತ್ತೂರು,
ಮಾರುತಿ ಭಜಂತ್ರಿ ,
ಎಲ್ಲಪ್ಪ ಭಜಂತ್ರಿ ,
ರಮೇಶ್ ಭಜಂತ್ರಿ,
ಮಂಜುನಾಥ ಭಜಂತ್ರಿ,
ದುರ್ಗೇಶ್ ಭಜಂತ್ರಿ,
ನಾಗರಾಜ್ ಭಜಂತ್ರಿ ,
ಬಸವರಾಜ್ ಭಜಂತ್ರಿ.

ಈ ವೇಳೆ ಪರಶುರಾಮ ಭಜಂತ್ರಿ ಮಾತನಾಡಿ
ಸಂಘದ ನಿಷ್ಠೆ ಸಮಾಜ ಬಗ್ಗೆ ಕಾಳಜಿ ವಹಿಸಬೇಕು, ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ
ಕಂಬಣ್ಣ ಭಜಂತ್ರಿ ಇವರು ಅಧ್ಯಕ್ಷರಾಗಿ 3 ವರ್ಷ ಸಮಾಜದ ಕೆಲಸ ಮಾಡಿ ಪ್ರತಿ ಒಂದು ತಾಲ್ಲೂಕು ಹಳ್ಳಿಯಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ ಆದರೆ ಹಲವಾರು ಕಾರಣದಿಂದಾಗಿ ಅಧ್ಯಕ್ಷರಸ್ಥಾಕ್ಕೆ ರಾಜೀನಾಮೆ ನೀಡಿದ್ದು ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ತಾಲೂಕಿನ ಸಮಾಜದ ಪ್ರಮುಖ ನಾಯಕರುಗಳ ನಡುವೆ ಚರ್ಚೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಪದಾಧಿಕಾರಿಗಳು ಸಮಾಜದ ಸಮಸ್ಯೆಗಳನ್ನು ಹಾಗೂ ಸಮಾಜದ ಪರ ಕಾಳಜಿಯನ್ನು ವಹಿಸುವ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಈ ವೇಳೆ ಸಮಾಜದ ಯುವ ಮಿತ್ರರು ಪದಾಧಿಕಾರಿಗಳು ಆಯ್ಕೆ ಕಾರ್ಯಕ್ರಮ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಪ್ರದಾನಕಾರ್ಯದರ್ಶಿ ಲೋಕೇಶ್ ಭಜಂತ್ರಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ