ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲು ಮನವಿ

ಕಲಬುರಗಿ:ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯ ತಂದೆ ಪಂಡಿತ್ ಮೇಲೆ ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಂಡು ಹಾಗೂ ಗಲ್ಲು ಶಿಕ್ಷೆಯಾಗಬೇಕೆಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿಧ್ಯಾರ್ಥಿ ಯುವ ಮೋರ್ಚಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರವಿಕಿರಣ ಮೈಲಾರˌ ಉಪಾಧ್ಯಕ್ಷ ಅನುದೀಪ ದಂಡೋತಿ,ಸಂಚಾಲಕ ಬಂಡಯ್ಯ ಸಿ ಮಠಪತಿˌಕಾರ್ಯದರ್ಶಿ ಅರುಣಕುಮಾರ,ಸಂಘಟನಾ ಕಾರ್ಯದರ್ಶಿಗಳಾದ ಅಭಿಷೇಕ ˌ ಶಿವಶರಣಪ್ಪ ಪೋಲೀಸ ಪಾಟೀಲ,ನಿತೇಶ ಏ ಲಗಶೆಟ್ಟಿ ಹಾಗೂ ಯುವ ಮುಖಂಡ ಸಾಯಿಕುಮಾರ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ