ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರದ ಆಶ್ರಯ ಯೋಜನೆಯ ಮನೆಗಳಿಗೆ ಯಾರೂ ದುಡ್ಡು ಕೊಟ್ಟು ಮೋಸ ಹೋಗಬೇಡಿ:ಮಹಾಂತಗೌಡ ನಂದಿಹಳ್ಳಿ

ಕಲ್ಬುರ್ಗಿ:ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ಕೆಲ ಮಧ್ಯವರ್ತಿಗಳು ಮುಗ್ಧ ಜನರಿಗೆ ನಿಮಗೆ ವಸತಿ ಯೋಜನೆಯ ಮನೆಗಳನ್ನು ಸರಕಾರದಿಂದ ಆಯ್ಕೆ ಮಾಡಿಕೊಂಡು ಬೆಂಗಳೂರಿನ ನಿಗಮದಿಂದ ಆಯ್ಕೆ ಮಾಡಿಕೊಂಡು ಬರುತ್ತೇವೆ ಅದಕ್ಕೆ ಮೂವತ್ತು ಸಾವಿರ ಹಣ ಖರ್ಚಾಗುತ್ತದೆ ಎಂದು ಹಳ್ಳಿಯ ಮುಗ್ಧ ಜನರಿಗೆ ದಲ್ಲಾಳಿಗಳು ಯಾಮಾರಿಸುತ್ತಿರುವುದು ಕಂಡುಬಂದಿದ್ದು ಈ ಹಿನ್ನಲೆಯಲ್ಲಿ ಯಾರೂ ಕೂಡಾ ಮಧ್ಯ ವರ್ತಿಗಳಿಗೆ ದುಡ್ಡು ಕೊಟ್ಟು ಮೋಸ ಹೋಗಬೇಡಿ ಅದೇ ರೀತಿಯಾಗಿ ನಿಮಗೆ ಆ ನಿಗಮದಿಂದ ಅಥವಾ ಈ ನಿಗಮದಿಂದ ಗಂಗಾ ಕಲ್ಯಾಣ ಅಥವಾ ನಿಮ್ಮ ಜಮೀನಿನಲ್ಲಿ ಬೋರ್ ವೆಲ್ ಹಾಕಿಸುತ್ತೇವೆ ಅಥವಾ ನಿಮಗೆ ಆ ನಿಗಮದಿಂದ ಲೋನ್ ಮಾಡಿಸುತ್ತೇವೆ ಅಂತ ಹೇಳಿ ಬ್ರೋಕರ್ ಗಳು ಬಂದು ದುಡ್ಡು ಕೇಳಿದರೆ ಯಾರೂ ಹಣವುಳ್ಳ ವ್ಯಕ್ತಿಗಳು ದುಡ್ಡು ಕಳೆದುಕೊಂಡು ಮೋಸ ಹೋಗಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಮಹಾಂತಗೌಡ ನಂದಿಹಳ್ಳಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಾಲೂಕಿನ ಜನತೆಗೆ ಮನವಿ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ