ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೋಸಹೋದ ಪ್ರತಿನಿಧಿಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕೊಪ್ಪಳ: ಗ್ರೀನ್ ಬಡ್ಸ್,ಪಲ್ಸ್ ,ಸಮೃದ್ಧ ಜೀವನ, ಗುರುಟಿಕ್,ವಿ-ತ್ರಿ ರೀತಿಯ ವಿವಿಧ ಕಂಪನಿಗಳಲ್ಲಿ ಮೋಸಹೊಗಿರುವ ಪ್ರತಿನಿಧಿಗಳು ಕೊಪ್ಪಳ ಜಿಲ್ಲಾ TPJP ವತಿಯಿಂದ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಯಶಸ್ವಿಗೆ ಕೈ ಜೋಡಿಸಿ ಯಶಸ್ವಿಗೊಳಿಸುವಂತೆ ಹೋರಾಟಗಾರ ಶರಣಬಸಪ್ಪ ದಾನಕೈ ಯಲಬುರ್ಗಾ ಅವರು ವಿನಂತಿಸಿದ್ದಾರೆ ಸೆ.೧ ರಿಂದ ನಿರಂತವಾಗಿ ಮುಷ್ಕರ ಪ್ರಾರಂಭವಾಗಿದೆ ಸೆ. 05/09/2024ರ ಗುರುವಾರದಂದು ನಮ್ಮ ಧರಣಿ ಸತ್ಯಾಗ್ರಹದಲ್ಲಿ ರಾಜ್ಯಾಧ್ಯಕ್ಷ ಅಪ್ಪಾಸಾಹೇಬ್ ಬುಗುಡೆ ಅವರು ಭಾಗವಹಿಸುತ್ತಿದ್ದು,ಅಂದು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕಿನ ಪದಾಧಿಕಾರಿಗಳು ಎಲ್ಲಾ ಕಮಿಟಿ ಪ್ರತಿನಿಧಿಗಳು ಹಾಗೂ ಎಲ್ಲಾ ಕಂಪನಿಗಳ ಪ್ರತಿನಿಧಿ(ಎಜೆಂಟರು) ಬಾಂಧವರು ಹಾಗೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೋಳಿಸಬೇಕು ಎಂದು ಕಾರ್ಯದರ್ಶಿ ಶರಣಬಸಪ್ಪ ದಾನಕೈ ವಿನಂತಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ