ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಳವಳ್ಳಿ ರೈಲ್ವೆ ಬ್ರಿಜ್ಡ್ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಟಾಟಾ ಏಸ್ ವಾಹನ ಪತ್ತೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ರೈಲ್ವೆ ಬ್ರಿಜ್ಡ್ ಬಳಿ ಟಾಟಾ ಏಸ್ ವಾಹನದ ಜೊತೆಗೆ ಚಾಲಕ ಸಜೀವದಹನ,ವೈ.ಎನ್. ಹೊಸಕೋಟೆ ಗ್ರಾಮದ ರವಿಕುಮಾರ್ (45), ಮೃತ ದುರ್ದೈವಿ.
ಪಳವಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ. ವೈ.ಎನ್. ಹೊಸಕೋಟೆ ಮೂಲದ ರವಿಕುಮಾರ್, ಟಾಟಾ ಏಸ್ ವಾಹನದ ಚಾಲಕನಾಗಿದ್ದ. ವೀರಮ್ಮನಹಳ್ಳಿ ಗೇಟ್ ನಿಂದ ಪಳವಳ್ಳಿ ಕಡೆಗೆ ಬರುವ ಮಾರ್ಗದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ, ಇಂದು ಬೆಳಿಗ್ಗೆ ಸುಟ್ಟ ಸ್ಥಿತಿಯಲ್ಲಿ ಟಾಟಾ ಏಸ್ ವಾಹನ ಪತ್ತೆ. ವಾಹನದದಲ್ಲಿ ಚಾಲಕ ರವಿಕುಮಾರ್ ಸಜೀವದಹನ ಆಗಿರುವ ಸ್ಥಿತಿಯಲ್ಲಿ ಪತ್ತೆ.
ಈ ಬಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ಮಾಹಿತಿ.ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ, ಪರಿಶೀಲನೆ.ಇದು ಸಹಜ ಸಾವಲ್ಲ ಕೊಲೆ ಎಂಬ ಆರೋಪ. ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮೃತನ ಕುಟುಂಬಸ್ಥರು. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸಂಬಂಧ ಪಾವಗಡ, asp ಖಾದರ್, ಸಿ. ಪಿ ಐ ಸುರೇಶ್, ಗುರುನಾಥ, ಶ್ರೀಕಾಂತ್, ರಾಮಕೃಷ್ಣ, ಠಾಣೆಯಲ್ಲಿ ಪ್ರಕರಣ ದಾಖಳಿಸಿಕೊಂಡು ಸಾವಿಗೆ ಕಾರಣದ ಬಗ್ಗೆ ತನಿಖೆ
ಮುಂದುವರಿಸಿದ್ದಾರೆ.

ವರದಿ.ಪಾವಗಡ. ಕೆ ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ