ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಳುವಾದ ಮೊಬೈಲ್ ಗಳನ್ನು ವಾರಸುದಾರರಿಗೆ ಒಪ್ಪಿಸಿದ ಪೋಲೀಸರು

ಕಲಬುರಗಿ ಜಿಲ್ಲೆ ಶಹಾಬಾದ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 20 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಗಳನ್ನು ಶಹಾಬಾದ್‌ ಉಪ ವಿಭಾಗದ Dysp ಶಂಕರಗೌಡ ಪಾಟೀಲ ಸಾಹೇಬರು ಶಹಾಬಾದ್ ನಗರ ಠಾಣೆಯ ಪಿಐ ನಟರಾಜ್ ಲಾಡೆ ಸರ್ ಹಾಗೂ ಶಹಾಬಾದ್ ನಗರದ ತಹಸೀಲ್ದಾರ ಸಾಹೇಬರು ಹಾಗೂ ನಗರ ಸಭೆ ಪೌರಾಯುಕ್ತರು ಗುರುಲಿಂಗಪ್ಪ ಸರ್ ಶಹಾಬಾದ್ ನಗರದ ಪಿಎಸ್ಐ ಚಂದ್ರಕಾಂತ ಮಕಾಲೆ ಸರ್ ಅಪರಾಧ ಪಿಎಸ್ಐ ಶಾಮರಾವ್ ಸರ್ ಮುಖಾಂತರ ವಾರಸುದಾರರಿಗೆ ಹಿಂದಿರುಗಿಸಲಾಯಿತು. ಈ ಮೊಬೈಲ್ ಗಳನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ ಸಿಬ್ಬಂದಿಗಳಾದ ಹುಸೇನ ಪಾಶಾ ಮಲ್ಲಿಕಾರ್ಜುನ ಹುಸೇನ್ ಪಟೇಲ್ ಯಶಸ್ವಿಯಾಗಿದ್ದಾರೆ.

ವರದಿ ಮೊಹಮ್ಮದ್ ಅಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ