ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾನಂ ಶಶಿ ಕಿರಣ್ ರಿಂದ ಗಜಪಡೆ ವಾಲಿಬಾಲ್ ಟೂರ್ನಿಗೆ ಚಾಲನೆ

ಶನಿವಾರ ಪಾವಗಡ ಪಟ್ಟಣದಲ್ಲಿ ನಡೆದ ಗಜಪಡೆ ವಾಲಿಬಾಲ್ ಟೂರ್ನಿಮೆಂಟ್ ಗೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರು ಚಾಲನೆ ನೀಡಿ ಬಳಿಕ ಮಾತನಾಡಿ ಗೆಲುವು ಸೋಲನ್ನು ಪ್ರತಿಯೊಬ್ಬರು ಸಮಾನವಾಗಿ ತೆಗೆದುಕೊಳ್ಳಬೇಕು, ಇದರಿಂದಾಗಿ ಸೋಲನ್ನು ಪಡೆದವರು ಗೆಲುವಿಗಿಂತ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ, ಪ್ರತಿವರ್ಷ ಬಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಿರುವ ಗಜಪಡೆ ತಂಡಕ್ಕೆ ಅಭಿನಂದನೆಗಳು, ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರಿಂದ ಉತ್ತಮ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಗಜಪಡೆ ವ್ಯವಸ್ಥಾಪಕರಾದ ನರೇಶ್, ಕಿರಣ್, ದೈಹಿಕ ಶಿಕ್ಷಕರಾದ ಶುಕುರ್, ಶಿಕ್ಷಕರಾದ ಪರಂದಂ, ದೈಹಿಕ ಶಿಕ್ಷಕರಾದ ಪರಿವೇಶಕರು ನರಸಿಂಹಮೂರ್ತಿ, ಶಾಮ್ ಕುಮಾರ್, ಸಂದೀಪ್, ಮನೋಜ್, ವರುಣ್,ಅನಿಲ್ ಕುಮಾರ್, ಮತ್ತು ವಾಲಿಬಾಲ್ ಆಟಗಾರರು ಇದ್ದರು.

ವರದಿ:ಪಾವಗಡ.ಕೆ ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ