ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಭ್ರಮ ಸಡಗರದ ಗಣೇಶೋತ್ಸವ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಗಣೇಶ ಚತುರ್ಥಿ ಆಚರಣೆ ಸಂಪ್ರದಾಯ ಮತ್ತು ಸಂಭ್ರಮ ಸಡಗರದ ಗೌರಿ ಗಣೇಶ ಹಬ್ಬವನ್ನು ಆಚರಿಸಿದರು.
ಇಲ್ಲಿನ ಶ್ರೀ ವಿನಾಯಕ ಗೆಳೆಯರ ಬಳಗ ಮತ್ತು ಶ್ರೀ ಬನ ಶಂಕರಿ ಯುವಕ ಬಳಗ, ಕನಕದಾಸ ಗೆಳೆಯ ರ ಬಳಗ, ಶ್ರೀ ವಾಲ್ಮೀಕಿ ಯುವಕರ ಬಳಗ, ಶ್ರೀ ಸಿದ್ಧಾರೂಢ ಯುವಕ ಬಳಗ,ಇವರಿಂದ ಶ್ರೀ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ
ಕೆಲವು ಗಣೇಶ ಮೂರ್ತಿಗಳನ್ನು ಒಂದೇ ದಿನ ಇಟ್ಟುಕೊಂಡು ಸಂಜೆ ಸಮಯಕ್ಕೆ ಪ್ರಸಾದ ವಿನಿಯೋಗ ನಡೆಯಲಿದ್ದು ನಂತರ ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡುತ್ತಾರೆ

ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಇಟ್ಟ ಗಣೇಶ ಮೂರ್ತಿಯನ್ನು ತೊಟ್ಟಿಲಲ್ಲಿ ಇಟ್ಟು ಸಿಂಗಾರ ಮಾಡಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಶ್ರೀ ವಿನಾಯಕ ಗೆಳೆಯರ ಬಳಗ ಇವರಿಂದ ಸ್ಥಾಪನೆ ಮಾಡಿದ ವಿನಾಯಕನನ್ನು ಟ್ರಾಕ್ಟರ್ ಮೇಲೆ ತೆರೆದ ಮಂಟಪದಲ್ಲಿ ಡಿ ಜೆ ಸೌಂಡ್ ಸಿಸ್ಟಮ್ ಮೂಲಕ ಗ್ರಾಮದಲ್ಲಿರುವ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ