ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೌರಿ ಗಣೇಶ ಹಬ್ಬದ ಪ್ರಯುಕ್ತ ಶುಭಾಶಯ ಕೋರಿದ ಶಾಸಕ ಎಂ.ಆರ್.ಮಂಜುನಾಥ್

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗೌರಿ ಗಣೇಶ ವಿವಿಧ ಗ್ರಾಮಗಳಲ್ಲಿ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯಗಳು ಕೋರಿ ನಂತರ ಮಾತನಾಡಿದ ಅವರು ,
ಸಮಸ್ತ ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಕ್ಷೇತ್ರದ ಜನತೆಯ ರೈತಾಪಿ ವರ್ಗದ ಎಲ್ಲರೂ ಸಹ ಸುಭಿಕ್ಷೆಯಿಂದ ಇರಲು ಈ ಬಾರಿ ಉತ್ತಮ ಮಳೆಯಾಗಿದೆ ಹಲವು ಕೆರೆಕಟ್ಟೆಗಳು ಸಹ ತುಂಬಿ ಭರ್ತಿಯಾಗಿದೆ ಹೀಗಾಗಿ ಉತ್ತಮ ಮಳೆ ಬೆಳೆ ಆಗಿ ರೈತರಿಗೆ ಉತ್ತಮ ಬೆಂಬಲ ಬೆಲೆ ದೊರಕುವ ಮೂಲಕ ರೈತರ ಬದುಕು ಹಸನಾಗಲಿ ಮತ್ತು ಗ್ರಾಮಸ್ಥರು ಸಹ ಆರ್ಥಿಕವಾಗಿ ಮುನ್ನಡೆಯಲು ಗೌರಿ ಗಣೇಶ ಹಬ್ಬ ಎಲ್ಲರಿಗೂ ಶುಭ ತರಲಿ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಶಾಂತ್ ಕುಮಾರ್, ವಿಜಯ್ ಕುಮಾರ್, ಶ್ರೀರಂಗಂ, ಯಾರಂಬಡಿ ಹುಚ್ಚಯ್ಯ, ರಾಜೇಂದ್ರ,ಮಹದೇವ್,ತಂಗವೇಲು, ಮುರುಗೇಶ್, ರಾಮು, ಅರುಲ್ ಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ