ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಾಡಿ ಪಟ್ಟಣದಲ್ಲಿ ಅರ್ಥ ಪೂರ್ಣ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಣೆ

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಶ್ರೀಮತಿ ರಮಾಬಾಯಿ ಅಂಬೇಡ್ಕರ್ ಕನ್ಯಾ ಪ್ರೌಢಶಾಲೆ ವಾಡಿ ಹೈಸ್ಕೂಲ್ ನಲ್ಲಿ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ದಿಸಬಿಲಿಟಿ ಎ ಪಿ ಡಿ ಸಂಸ್ಥೆ ಸಹಯೋಗದಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.

150ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಆತ್ಮಹತ್ಯೆ ಅಪರಾಧ ಯಾವುದೇ ಸಂದರ್ಭದಲ್ಲಿ ಎಂತಹ ಕಷ್ಟಗಳೇ ಬಂದರೂ ಸಹ ಆತ್ಮಹತ್ಯೆ ಮಾಡಿಕೊಳ್ಳಬಾರದು ಆತ್ಮಹತ್ಯೆ ಮಾಡಿಕೊಳ್ಳುವವರು ಬಂದರೆ ಅಂತಹ ಆತ್ಮಹತ್ಯೆಗಳನ್ನು ತಡೆದು ಪಾರು ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಹಾಗೂ ಸಮುದಾಯದಲ್ಲಿ ಎಲ್ಲರಿಗೂ ಇದೇ ರೀತಿಯಲ್ಲಿ ಮನವರಿಕೆ ಮಾಡಿಸುತ್ತೇವೆ ಎಂದು ಮಾಡಿದ್ದಾರೆ ಮಾಡಿಸಲಾಗಿದೆ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿನಿಯರು ಎಪಿಡಿ ಸಂಸ್ಥೆಯ ಶ್ರೀಯುತ ಹನುಮಂತರಾಯಪ್ಪನವರು ಶ್ರೀಯುತ ಲಿಂಗಪ್ಪನವರು ಹಾಗೂ ಪ್ರೌಢಶಾಲಾ ಶಿಕ್ಷಕರು ಶಿಕ್ಷಕಿಯರು ಉಪಸ್ಥಿತರಿದ್ದರು.

ವರದಿ ಮೊಹಮ್ಮದ್ ಅಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ