ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪುರ ಹುಟ್ಟು ಹಬ್ಬ ಆಚರಣೆ

ವಿಜಯಪುರ:ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪುರ ಹುಟ್ಟು ಹಬ್ಬದ ಪ್ರಯುಕ್ತ ವಿಜಯಪುರದಲ್ಲಿರುವ ನಿರಾಶ್ರಿತರ ವೃದ್ದಾಶ್ರಮದಲ್ಲಿ ಬೆಳಗಿನ ಉಪಹಾರ ಹಾಗೂ ಹಣ್ಣು ಹಂಪಲು ಕೊಡುವುದರ ಮುಖಾಂತರ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪುರ ಅವರ ಹುಟ್ಟು ಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಶ್ರೀ ರಮೇಶ ಗುಬ್ಬೇವಾಡ ಅವರು ಮಾತನಾಡಿ ಆರ್ ಬಿ ತಿಮ್ಮಾಪುರ ಅವರು ದಲಿತರು ಶೋಷಿತರು, ನಿರಾಶ್ರಿತರು ಹಾಗೂ ಬಡವರ ಪರವಾಗಿ ಕೆಲಸ ಮಾಡಿ ಕೊಂಡು ಬಂದಿದ್ದಾರೆ ಅವರ ಹುಟ್ಟುಹಬ್ಬವನ್ನು ಇಲ್ಲಿ ಆಚರಿಸುತ್ತಿರುವುದು ಬಹಳ ಅರ್ಥಪೂರ್ಣವಾಗಿದೆ ನಮ್ಮ ದಲಿತ ಸಮಾಜದ ಹೆಮ್ಮೆಯ ನಾಯಕರಾದಂತಹ ಆರ್ ಬಿ ತಿಮ್ಮಾಪುರ ಸಾಹೇಬರಿಗೆ ಮುಂದಿನ ದಿನಮಾನಗಳಲ್ಲಿ ರಾಜಕೀಯವಾಗಿ ಹೆಚ್ಚಿನ ಅಧಿಕಾರ ಹಾಗೂ ಹೆಚ್ಚು ಅವಕಾಶಗಳು ದೊರೆಯಲಿ ಅವರಿಂದ ದಲಿತ ಹಿಂದುಳಿದ ಬಡವರಿಗೆ ಹಾಗೂ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡುವಂತಾಗಲೆಂದು ಬುದ್ಧ ಬಸವ ಅಂಬೇಡ್ಕರ್ ಅವರನ್ನು ಪ್ರಾರ್ಥಿಸಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಿದರು.
ಈ ಸಂದರ್ಭದಲ್ಲಿ ಸುಭಾಷ ಕಾಲೇಬಾಗ,ವಸಂತ ಹೊನ್ನಮೂಡೆ,ಮಹಾದೇವ ಚಲವಾದಿ,ಪರಶುರಾಮ ಪಾರನ್ನವರ, ಧರ್ಮರಾಜ್ ಹೊಸೂರ,ಸಂಪತ ಯಡಹಳ್ಳಿ,ವಿಠ್ಠಲ,ಸಂಧಿಮನಿ,ಪ್ರಕಾಶ ಚಲವಾದಿ,ನವೀನ್ ವಾಲೆ,ಶ್ರೀಮಂತ ಮಾಲಗದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ