ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಅಹಿಂದ ಸಂಘಟನೆಯ ಕಲ್ಬುರ್ಗಿ ಜಿಲ್ಲಾ ಅಧ್ಯಕ್ಷರಾಗಿ ಶಿವಶಂಕರ್ ಗುಂಡುಗುರ್ತಿ ನೇಮಕ ಹಣಮಂತ ದಂಡಗುಲ್ಕರ್ ಬಿಳವಾರ ಹರ್ಷ

ಕಲ್ಬುರ್ಗಿ:ರಾಷ್ಟ್ರೀಯ ಅಹಿಂದ್ ಒಕ್ಕೂಟದ ಸಮಿತಿ ಮೇರೆಗೆ ಹಾಗೂ ರಾಜ್ಯಾಧ್ಯಕ್ಷರಾಧ ಶ್ರೀ ಮುತ್ತಣ್ಣ ಶಿವಳ್ಳಿ ರಾಷ್ಟ್ರೀಯ ಅಹಿಂದ ಒಕ್ಕೂಟ ಬೆಂಗಳೂರು ಇವರ ಆದೇಶದ ಮೇರೆಗೆ ಮತ್ತು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಬೀರಲಿಂಗ ಪೂಜಾರಿ ಮತ್ತು ಶ್ರೀ ಗುರನಗೌಡ ಎಸ್ ಪಾಟೀಲ್ ಶ್ರೀ ಬಿ ಶಿವಣ್ಣ ಮೈಸೂರ್ ಅವರ ನೇತೃತ್ವದಲ್ಲಿ ಕಲ್ಬುರ್ಗಿ ನಗರದ ಜಿಲ್ಲಾಧ್ಯಕ್ಷರನ್ನಾಗಿ ಶಿವಶಂಕರ್ ಗುಂಡಗುರ್ತಿ ಬಳಬಟ್ಟಿ ಅವರನ್ನು ನೇಮಕ ಮಾಡಿದ್ದು ತುಂಬಾ ಹರ್ಷವಾಗಿದೆ ಎಂದು ಹಣಮಂತ್ ದಂಡಗುಲ್ಕರ್ ಬಿಳವಾರ ಅವರು ಶುಭ ಕೋರಿದ್ದಾರೆ ಅಷ್ಟೇ ಅಲ್ಲದೆ ಹಿಂದುಳಿದ ಸಮುದಾಯಗಳನ್ನು ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬೆಳೆಯಲು ರಾಷ್ಟ್ರೀಯ ಅಹಿಂದ ಒಕ್ಕೂಟವು ವೈಯಕ್ತಿಕವಾಗಿ ಬೆಳೆಯಲು ವೇದಿಕೆ ಕಲ್ಪಿಸುವುದರ ಮೂಲಕ ರಾಜ್ಯಮಟ್ಟದಲ್ಲಿ ಹೆಸರು ವಾಸಿಯಾದ ಸಂಘಟನೆಯಾಗಿದೆ ಎಂದು ಹಣಮಂತ್ ದಂಡಗುಲ್ಕರ್ ಬಿಳವಾರ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.ಸರಳ ಸಜ್ಜನಿಕೆಗೆ ಪ್ರಾಮಾಣಿಕತೆಗೆ ಹೆಸರಾದ ಸಾಮಾಜಿಕ ಹೋರಾಟಗಾರ ಶಿವಶಂಕರ್ ಗುಂಡುಗುರ್ತಿ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿದ್ದು ಈ ನಮ್ಮ ಭಾಗದ ಹಿಂದುಳಿದ ಸಮುದಾಯಕ್ಕೆ ಬಲಬಂದಂತಾಗಿದೆ ಎಂದು ಹಣಮಂತ್ ದಂಡಗುಲ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ