ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಎಂ ಆರ್ ಮಂಜುನಾಥ್ ಕಾರ್ಯ ವೈಖರಿ ಶ್ಲಾಘನೀಯ:ಪಿ.ಜಿ ಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಮೂರ್ತಿ

ಚಾಮರಾಜನಗರ:ಪಿ.ಜಿ ಪಾಳ್ಯದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನವೀಕರಣವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿದ ಅವರು ಹಾಲು ಉತ್ಪಾದಕರ ಸಹಕಾರ ಸಂಘವು ರೈತರಿಗೆ ಅತ್ಯವಶ್ಯಕ ವ್ಯವಸಾಯದ ಜೊತೆ ಗೆ ರೈತರು ಹೈನುಗಾರಿಕೆ ಮಾಡಿ ಹಾಲು ಉತ್ಪಾದಿಸಿ ತಮ್ಮ ದಿನ ನಿತ್ಯದ ಖರ್ಚು ವೆಚ್ಚಗಳಿಗೆ ಆರ್ಥಿಕವಾಗಿ ಸಬಲರಾಗಬಹುದುವುದು ಎಂದರು.

ಇದೇ ಸಂದರ್ಭದಲ್ಲಿ ಶಾಸಕರಿಗೆ ಪಿಜಿ ಪಾಳ್ಯದ ಜನರಿಂದ ಪಶುವೈದ್ಯಸ್ಪತ್ರೆ ಬೇಡಿಕೆ ಇಟ್ಟರು ಇದಕ್ಕೆ ಸ್ಪಂದಿಸಿದ ಶಾಸಕರು  ಮುಂದಿನ ದಿನಗಳಲ್ಲಿ ಪಿಜಿ ಪಾಳ್ಯಕ್ಕೆ ಪಶು ವೈದ್ಯ ಆಸ್ಪತ್ರೆಯನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ಪಿ.ಜಿ ಪಾಳ್ಯ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಮೂರ್ತಿ ಮಾತನಾಡಿ ಶಾಸಕರು ತಮಗೆ ಮಾಡಿರುವ ಸಹಾಯ ಹಾಗೂ ಹಾಲು ಉತ್ಪಾದಕ ಘಟಕ ನಿರ್ಮಾಣಕ್ಕೆ ಅವರ ಕೊಡುಗೆ ಬಗ್ಗೆ ಮಾತನಾಡಿ ಕ್ಷೇತ್ರದ ನೆಚ್ಚಿನ ಶಾಸಕರ ಬಗ್ಗೆ ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಪಿಜಿ ಪಾಳ್ಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಚಾಮರಾಜನಗರದ ಹಾಲು ಒಕ್ಕೂಟದ ನಿರ್ದೇಶಕರಾದ ಮಹದೇವಸ್ವಾಮಿ, ಶಾಹುಲ್ ಅಹಮ್ಮದ್,ಚಾ ನಗರ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ರಾಜಕುಮಾರ್ ,ಪ್ರಭಾರ ವ್ಯವಸ್ಥಾಪಕರಾದ ಚಾ.ನಗರ ಜಿಲ್ಲಾ ಹಾಲು ಒಕ್ಕೂಟ ನಿ. ಕುದೇರು ಶರತ್ ಕುಮಾರ್,ವಿಸ್ತರಣಾ ಅಧಿಕಾರಿ ಚಾ.ನಗರ ಜಿಲ್ಲಾ ಹಾಲು ಒಕ್ಕೂಟ ಕುದೇರು ವೆಂಕಟೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ