ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಡಣಾಪುರದ ಬಾಲಕೀಯರ ಕಬ್ಬಡ್ಡಿ 100,400,3000 ಮೀಟರ್ ಓಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಕೊಪ್ಪಳ:ಜಿಲ್ಲಾಡಳಿತ ,ಜಿಲ್ಲಾ‌ ಪಂಚಾಯತ್ ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗುಂಪಾಟ ಹಾಗೂ ವೈಯಕ್ತಿಕ ಕ್ರೀಡಾಟದಲ್ಲಿ ಡಣಾಪೂರದಿಂದ ಬಾಲಕಿಯರ ಕಬ್ಬಡ್ಡಿ ಪ್ರಥಮ ಸ್ಥಾನ ಪಡೆದಿದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ ಅದೇ ರೀತಿಯಲ್ಲಿ ಬಾಲಕಿಯರ ಖೋಖೋ ದ್ವಿತೀಯ ಸ್ಥಾನ ಪಡೆದಿದೆ .ವೈಯಕ್ತಿಕ ಓಡಾಟದಲ್ಲಿ 100 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದ ಅಕ್ಷತಾ ಶಿವುಕುಮಾರ ಹಾಗೂ 3000 ಮೀಟರ್ ಓಟದಲ್ಲಿ ಸೌಜನ್ಯ ಮಹಿಳಾ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ವೇಳೆ ವಿಠ್ಠಲ್ ಜಾಬಗೌಡರ ಮಾನ್ಯ ಸಹಾಯಕ ನಿರ್ದೇಶಕರ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕೊಪ್ಪಳ ಹಾಗೂ ಎ ಬಸವರಾಜ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರು ದೈಹಿಕ ಶಿಕ್ಷಕರಾದ ಚಂದ್ರಶೇಖರ ಜಾಪಾಳ ,ಕಬ್ಬಡ್ಡಿ ಕ್ಯಾಪ್ಟನ್ ನೇತ್ರಾವತಿ ಹಾಗೂ ಗ್ರಾಮದ ಯುವಕರಾದ ರಾಘವೇಂದ್ರ ,ಮಂಜುನಾಥ ,ಬಸವರಾಜ , ತರಬೇತುದಾರರಾದ ಮುತ್ತುರಾಜ ,ಮಾರುತಿ ಪ್ರವೀಣ ಇತರರು ಭಾಗಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ