ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಭದ್ರಕಾಳಿ ಸ್ವರೂಪಿಣಿ ಕಂಚಿಕಾಳಮ್ಮ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಶಿವಮೊಗ್ಗ/ಸಾಗರ : ಶ್ರೀ ಭದ್ರಕಾಳಿ ಸ್ವರೂಪಿಣಿ ಕಂಚಿಕಾಳಮ್ಮ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಐದನೇಯ ನವರಾತ್ರಿ ಉತ್ಸವವನ್ನು ಕ್ರೋಧಿ ನಾಮ ಸಂವತ್ಸರದ ಆಶ್ವಯುಜ ಮಾಸ, ಶುಕ್ಲ ಪಕ್ಷ ,ದಕ್ಷಿಣಾಯನ ಶರದ್ ಋತು ,ಪ್ರತಿಪತ್ ದಿವಸದಿಂದ ಪ್ರಾರಂಭವಾಗಿ ದಶಮಿಯವರೆಗೆ ಪ್ರತಿವರ್ಷದಂತೆ ಈ ವರ್ಷವೂ ಶರನ್ನವರಾತ್ರಿ ಉತ್ಸವವನ್ನು 03.10.2024 ಗುರುವಾರದಿಂದ 12.10.2024 ಶನಿವಾರದವರೆಗೆ ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿರುತ್ತೇವೆ.
ಶ್ರೀ ಭದ್ರಕಾಳಿ ಸ್ವರೂಪಿಣಿ ಕಂಚಿಕಾಳಮ್ಮ ಸನ್ನಿಧಾನದಲ್ಲಿ ಸಂಕಲ್ಪ ಮಾಡಲು ಹೆಸರು ,ರಾಶಿ ,ನಕ್ಷತ್ರ -ಗೋತ್ರವನ್ನು ಹಾಗೂ ಪ್ರಸಾದ ಕಳುಹಿಸಲು ತಮ್ಮ ವಿಳಾಸವನ್ನು ಈ ಮೊಬೈಲ್ ಸಂಖ್ಯೆಗೆ (9900039443) ವಾಟ್ಸಪ್ ಮೂಲಕ ಸಂಪರ್ಕಿಸಲು ಕೋರಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ