ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇನ್ನಾದರೂ ಶಿಕ್ಷಣ ಇಲಾಖೆ ಎಚ್ಚೆತ್ತುಕೊಳ್ಳಲಿ…

ಕೊಪ್ಪಳ:ಮೊನ್ನೆ ಗಂಗಾವತಿ ತಾಲೂಕ ಮಟ್ಟದ ಪ್ರೌಢ ಶಾಲೆಯ ಕ್ರೀಡಾ ಕೂಟ ಆಯೋಜಿಸಿದ್ದು ಮೈದಾನ ಹದೆಗೆಟ್ಟಿದ್ದು ಹಾಗೂ ಹಿಂದಿನ ದಿನ ಮಳೆ ಬಂದರೂ ಕೂಡ ಮರು ದಿನವೇ ಕಾಟಾಚಾರಕ್ಕೆ ವೈಯಕ್ತಿಕ ಆಟೋಟಗಳನ್ನು ಆಯೋಜಿಸಿ ಮಕ್ಕಳಲ್ಲಿ ಕ್ರೀಡೆಯ ಬೆಳವಣಿಗೆ ಕುಂಠಿತವಾಗುವಂತೆ ವರ್ತಿಸಿದ್ದಾರೆ ಅನ್ನೋದನ್ನು ತೋರಿಸುತ್ತದೆ ಹಳ್ಳಿಯ ಪ್ರತಿಭೆಗಳು ತಾಲೂಕ ಮಟ್ಟಕ್ಕೆ ಬಂದು ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ ಆದರೆ ಇದು ಈ ವ್ಯವಸ್ಥೆಯಲ್ಲಿ ನಡೆದಿದ್ದು ಬಹಳ ನೋವನ್ನುಂಟು ಮಾಡುತ್ತದೆ. ಪ್ರಥಮ ,ದ್ವಿತೀಯ ಹಾಗೂ ವೀರಾಗ್ರಣಿ ಆಗಿದ್ದರೂ ಸ್ಪರ್ಧಾಳುಗಳಿಗೆ ಇಲಾಖೆಯು ಬರೀ ಪ್ರಶಸ್ತಿ ಪತ್ರ ನೀಡಿರುವುದು ಮಕ್ಕಳ ಅಸಮಾಧಾನಕ್ಕೆ ಕಾರಣವಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!