ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಕರ್ಮ ಸಮುದಾಯ ಭವನಕ್ಕೆ ಅನುದಾನ ಕೋರಿ ಮನವಿ ಸಲ್ಲಿಕೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಡೆಬೇಸ್ ನ ವಾರ್ಡ ನಂಬರ್ 4 ಶ್ರೀ ಕಾಳಿಕಾದೇವಿ ದೇವಸ್ಥಾನದ ಜಾಗೆಯಲ್ಲಿ ನಿರ್ಮಾಣವಾಗುತ್ತಿರುವ ದೊಡ್ಡ ಸಮುದಾಯ ಭವನಕ್ಕೆ ಅನುದಾನ ಕೋರಿ ಸಿಂಧನೂರಿನ ನಗರಸಭೆ ಕಾರ್ಯಲಯದ ಮಾನ್ಯ ಪೌರಾಯುಕ್ತರಾದ ಶ್ರೀಮಂಜುನಾಥ ಗುಂಡೂರು ಅವರಿಗೆ ಶ್ರೀವಿಶ್ವಕರ್ಮ ಸಮಾಜದವರ ಶ್ರೀ ಕಾಳಿಕಾದೇವಿ ಹಾಗೂ ಶ್ರೀ ಮೌನೇಶ್ವರ ದೇವಸ್ಥಾನಗಳ (ಟ್ರಸ್ಟ್) ಸೇವಾ ಸಮಿತಿ(ರಿ).ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅದ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ,ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ತಾಲೂಕ ವಿಶ್ವಕರ್ಮ ಸಮಾಜದ ಅದ್ಯಕ್ಷರಾದ ವೀರಭದ್ರಪ್ಪ ಹಂಚಿನಾಳ,ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅದ್ಯಕ್ಷರಾದ ಮಂಜುನಾಥ ಬಡಿಗೇರ ಕೊಟ್ನೆಕಲ್,ಕಾರ್ಯದರ್ಶಿ ಬಸವರಾಜ ಪತ್ತಾರ ಕಮತಗಿ,ಹಿರಿಯ ಮುಖಂಡರಾದ ಸಿದ್ರಾಮಪ್ಪ ಬಡಿಗೇರ,ಕುರುಬ ಸಮಾಜದ ಮುಖಂಡರಾದ ತಿಮ್ಮಣ್ಣ ವಾಲೇಕಾರ ಇನ್ನಿತರರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ